Flash News
ತಾಲೂಕು
ಬಂಟ್ವಾಳ : ಸೈಕೋ ಕಿಲ್ಲರ್ ಚೇತನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ – ಬಂಟ್ವಾಳ ಪೊಲೀಸರ ವಶಕ್ಕೆ
ಬಂಟ್ವಾಳ, ಜು. 27 : ಬಿ.ಸಿ. ರೋಡಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಉಳಿ ಗ್ರಾಮದ ಕಕ್ಯಪದವಿನ ಯುವತಿ ಲಾವಣ್ಯ ಗೌಡಳನ್ನು ಪೈಶಾಚಿಕವಾಗಿ ಹತ್ಯಗೈದ ಪ್ರಕರಣದ ಆರೋಪಿ ಚೇತನ್ ನನ್ನು ಮಂಗಳೂರು ವೆಸ್ಲಾಕ್ ಆಸ್ಪತ್ರೆಯಿಂದ ಡಿಸ್ಟಾರ್ಜ್ಗೊಳಿಸಲಾಗಿದೆ. Advertisement ಸದ್ಯ ಬಂಟ್ವಾಳ ನಗರ ಪೊಲೀಸರು ವಶದಲ್ಲಿರುವ ಈತನನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ವಿಚಾರಣೆ ಮತ್ತು ಕೆಲ ಕಾನೂನು ಪ್ರಕ್ರಿಯೆ ನಡೆಸುವ ನಿಟ್ಟಿನಲ್ಲಿ ನ್ಯಾಯಾಲಯದ ಮುಂದೆ ನಿವೇದಿಸಿ ಒಂದೆರಡು ದಿನ ಪೊಲೀಸರು ತಮ್ಮ ಕಸ್ಟಡಿಗೆ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು […]
ಬೆಳ್ತಂಗಡಿ : ಆಂಬುಲೆನ್ಸ್ ನಲ್ಲೇ ಡ್ರಗ್ಸ್ ಸಪ್ಲೈ – ಆರೋಪಿ ಜಲೀಲ್ ಬಾಬಾ ವಿದೇಶಕ್ಕೆ ಎಸ್ಕೇಪ್ ?
ಬೆಳ್ತಂಗಡಿ, ಜು. 27 : ಸಮಾಜ ಸೇವಕನಾಗಿ ಗುರುತಿಸಿಕೊಂಡಿದ್ದ ಆಂಬುಲೆನ್ಸ್ ಚಾಲಕ ಜಲೀಲ್ ಬಾಬಾ ಬಂಧನದ ಭೀತಿಯಿಂದ ವಿದೇಶಕ್ಕೆ ಪರಾರಿಯಾಗಿ ಅಡಗಿ ಕುಳಿತ್ತಿದ್ದಾನೆ ಎನ್ನಲಾಗಿದೆ. ಸದ್ಯ ಕಳೆದ ಕೆಲವು ದಿನಗಳಿಂದ ಆರೋಪಿಯ ಮೊಬೈಲ್ ಕೂಡಾ ಸ್ವಿಚ್ ಆಫ್ ಆಗಿದೆ ಎನ್ನಲಾಗಿದೆ. Advertisement ಬಾಗಲಕೋಟೆಯಲ್ಲಿ ಇತ್ತೀಚೆಗೆ ಪತ್ತೆಯಾದ ಐದೂವರೆ ಕೋಟಿ ರೂಪಾಯಿ ಮೌಲ್ಯದ ಮಾದಕ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣದಲ್ಲಿ ಈಗಾಗಲೇ ಮೂವರನ್ನು ಬಂಧಿಸಿ ಒಟ್ಟು ನಾಲ್ಕು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮತ್ತೋರ್ವ ಬೆಳ್ತಂಗಡಿಯ ಸಮಾಜಸೇವಕನ ಹೆಸರಲ್ಲಿ […]
ಗುರುವಾಯನಕೆರೆ : ಖೋಟಾ ನೋಟು ಪತ್ತೆ ಪ್ರಕರಣ – ಗುರುವಾಯನಕೆರೆ ಅಪಾರ್ಟ್ಮೆಂಟ್ ಮೇಲೆ ಪೊಲೀಸ್ ದಾಳಿ !
ಬೆಳ್ತಂಗಡಿ, ಜು. 26 : ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಣಿಯೂರು ಗ್ರಾಮದ ಅಡೆಂಜ ನಿವಾಸಿ ಮಹಮ್ಮದ್ ಇದ್ರೀಸ್ ಎಂಬವರ ನೂತನ ಕಟ್ಟಡದ ಮೇಲೆ ಜು.15 ರಂದು ರಾತ್ರಿ ಖೋಟಾನೋಟು ತಯಾರಿಸುತ್ತಿದ್ದ ಕೇಂದ್ರಕ್ಕೆ ದಾಳಿ ಮಾಡಿ ಏಳು ಜನರನ್ನು ಬಂದಿಸಿದ್ದ ಪ್ರಕರಣ ಸಂಬಂಧ ಇಂದು ಓರ್ವ ಆರೋಪಿಯನ್ನು ಕರೆದುಕೊಂಡು ಬಂದು ಗುರುವಾಯನಕೆರೆ ಅಪಾರ್ಟೆಂಟ್ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. Advertisement ಉಪ್ಪಿನಂಗಡಿಯ ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ಈ ಮೊದಲು ಬೆಳ್ತಂಗಡಿಯ ಎರಡು ಬಾಡಿಗೆ ಮನೆಯಲ್ಲಿ ಖೋಟಾನೋಟು […]
ಕರಾವಳಿ
ರಾಜ್ಯ / ದೇಶ
ಸಿನಿಮಾ
ಅಂಕಣಗಳು
ವಿದೇಶ

