Flash News
ತಾಲೂಕು
ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ
Advertisement ಬೆಳ್ತಂಗಡಿ, ಸೆ. 11: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಗಣೇಶೋತ್ಸವ ಸಮಿತಿಗಳ ಶಾಂತಿ ಸಭೆ ಸೆ. 11 ಠಾಣೆಯಲ್ಲಿ ಜರುಗಿತು. ಬೆಳ್ತಂಗಡಿ ಇನ್ಸ್ಪೆಕ್ಟರ್ ರವಿ ಮತ್ತು ಸಬ್ ಇನ್ಸ್ಪೆಕ್ಟರ್ ಆನಂದ್ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಬೆಳ್ತಂಗಡಿ ವ್ಯಾಪ್ತಿಯಲ್ಲಿ ಈ ಬಾರಿ 25 ಕಡೆ ಗಣೇಶ ಚೌತಿ ಪ್ರತಿಷ್ಠಾಪನೆಯಾಗಲಿದ್ದು, 12 ಕಡೆ ವಿಸರ್ಜನಾ ಮೆರವಣಿಗೆ ನಡೆಯಲಿದೆ ಎಂದು ತಿಳಿಸಲಾಯಿತು. Advertisement ಪೊಲೀಸ್ ಇಲಾಖೆ ನೀಡಿದ ಪ್ರಮುಖ ಸೂಚನೆಗಳು: Advertisement ಸಭೆಯಲ್ಲಿ ಬೆಳ್ತಂಗಡಿ […]
ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ
Advertisement ಬೆಳ್ತಂಗಡಿ, ಸೆ. 10 : ಪುದುವೆಟ್ಟು ಗ್ರಾಮದ ಮಿಯಾರು ನಿವಾಸಿ ಯುವತಿಯೊಬ್ಬಳು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ 9 ರಂದು ಸಂಜೆಯ ವೇಳೆ ನಡೆದಿದೆ. Advertisement ಮೃತ ಯುವತಿ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮಿಯಾರು ಕಲ್ಲಂಡ ಮನೆ ನಿವಾಸಿ ಅಣ್ಣಿ ಗೌಡ ಮತ್ತು ಮಾಲತಿ ದಂಪತಿಗಳ ಮಗಳು ಲಿಶ್ಮಿತ ಗೌಡ(20) ಎಂಬಾಕೆಯಾಗಿದ್ದಾಳೆ. ಈಕೆ ನಡ ಸರಕಾರಿ ಕಾಲೇಜ್ ನಲ್ಲಿ ಕ್ಲರ್ಕ್ ಆಗಿ ಕೆಲಸಮಾಡುತ್ತಿದ್ದಳು. Advertisement ಅನಾರೋಗ್ಯ ಕಾರಣದಿಂದ ಆತ್ಮಹತ್ಯೆಗೆ ಕಾರಣ […]
ಶಿರ್ಲಾಲು : ಸುಲ್ಕೇರಿಮೊಗ್ರು ಸಂಘ ಮುಂಭಾಗದಲ್ಲಿ ಇಬ್ಬರಿಂದ ಧರಣಿ – ಅಧ್ಯಕ್ಷರ ಭರವಸೆ ಮೂಲಕ ಧರಣಿ ಸತ್ಯಾಗ್ರಹ ಹಿಂಪಡೆದುಕೊಂಡ ಹೋರಾಟಗಾರರು !
Advertisement ಶಿರ್ಲಾಲು, ಸೆ. 10 : ಸುಲ್ಕೇರಿ ಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ(ನಿ.) ಶಿರ್ಲಾಲು ಇದರ ನಿವೃತ್ತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಮ್ಮಾಜಿ ಕೆ. ಹಾಗೂ ಪ್ರಭಾಕರ್ ಅವರು ನಿವೃತ್ತ ಸೌಲಭ್ಯಗಳು ನೀಡಿಲ್ಲ ಎಂದು ಆರೋಪಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಕೈಗೊಂಡಿದ್ದರು. ಆದರೆ, ಬ್ಯಾಂಕ್ ಅಧ್ಯಕ್ಷರಾದ ಸುಧೀರ್ ಸುವರ್ಣ ಅವರ ಸಮ್ಮುಖದಲ್ಲಿ ಮಾತುಕತೆ ನಡೆಸಿ, ಸೂಕ್ತ ಭರವಸೆ ನೀಡಿದ ಹಿನ್ನಲೆಯಲ್ಲಿ ಧರಣಿ ಸತ್ಯಾಗ್ರಹವನ್ನು ಹಿಂಪಡೆದಿದ್ದಾರೆ. Advertisement ಬ್ಯಾಂಕ್ ಮುಂಭಾಗದಲ್ಲಿ ನಿವೃತ್ತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಮ್ಮಾಜಿ ಕೆ. ಹಾಗೂ […]
ಕರಾವಳಿ
ರಾಜ್ಯ / ದೇಶ
ಕ್ರೀಡೆ
ಸಿನಿಮಾ
ಇತ್ತೀಚಿನ ಸುದ್ದಿ
ವಿದೇಶ
