Flash News
ತಾಲೂಕು
ಬೆಳ್ತಂಗಡಿ : ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ – ಶಾಸಕ ಹರೀಶ್ ಪೂಂಜಾ
ಬೆಳ್ತಂಗಡಿ, ಜೂ. 03 : ತಾಲೂಕಿನ ಕೊರಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗೇರುಕಟ್ಟೆಯಾಗಿ ಹಾಗೂ ಮಚ್ಚಿನ ಸರ್ಕಾರಿ ಪ್ರೌಢಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಮಚ್ಚಿನವನ್ನಾಗಿ ಪರಿವರ್ತಿಸಲು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ ಎಂದು ಶಾಸಕ ಹರೀಶ್ ಪೂಂಜಾ ಹರ್ಷ ವ್ಯಕ್ತಪಡಿಸಿದ್ದಾರೆ. Advertisement ಈ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಗ್ರಾಮೀಣ ಮಟ್ಟದಲ್ಲಿಯೇ ಒದಗಿಸುವ ಉದ್ದೇಶದಿಂದ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ಗಳಾಗಿ ಮೇಲ್ದರ್ಜೆಗೇರಿಸಲು ನಿರಂತರ ಪ್ರಯತ್ನ ಮಾಡಲಾಗಿತ್ತು. ಸರ್ಕಾರದ ಈ ಆದೇಶದಿಂದ ವಿದ್ಯಾರ್ಥಿಗಳಿಗೆ […]
ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಕನ ಮೇಲಿನ ಹಲ್ಲೆ ಆರೋಪ; ಮೂವರ ವಶಕ್ಕೆ
ಬಂಟ್ವಾಳ, ಜೂ. 03 : ಮಂಗಳೂರು-ಸುಬ್ರಹ್ಮಣ್ಯ ರೈಲಿನ ಕೊನೆಯ ಬೋಗಿಯಲ್ಲಿ ಗಲಾಟೆ ಸೃಷ್ಟಿಸಿ, ಪ್ರಯಾಣಿಕನೋರ್ವನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳನ್ನು ರೈಲ್ವೆ ರಕ್ಷಣಾ ಪಡೆ ಮಂಗಳವಾರ ಬೆಳಗ್ಗೆ ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ವಶಕ್ಕೆ ಪಡೆದಿದೆ. Advertisement ವರದಿಗಳ ಪ್ರಕಾರ, ಕೋಡಿಂಬಾಳ ರೈಲ್ವೆ ನಿಲ್ದಾಣದಲ್ಲಿ ರೈಲು ಹತ್ತಿದ್ದ ಮೂವರು ವ್ಯಕ್ತಿಗಳು ಬೋಗಿಯೊಳಗೆ ತೀವ್ರ ಗದ್ದಲ ಎಬ್ಬಿಸುತ್ತಿದ್ದರು ಎಂದು ರೈಲ್ವೆ ಪೊಲೀಸರಿಗೆ ದೂರು ನೀಡಲಾಗಿತ್ತು. ರೈಲು ಬಂಟ್ವಾಳ ನಿಲ್ದಾಣಕ್ಕೆ ತಲುಪುತ್ತಿದ್ದಂತೆ ಜಾಗೃತರಾದ ರೈಲ್ವೆ ರಕ್ಷಣಾ ಪಡೆಯ […]
ಕಣಿಯೂರು ಗ್ರಾಮ ಪಂಚಾಯತ್ ಸದಸ್ಯ ಗೆ ಹಲ್ಲೆ ಪ್ರಕರಣ – ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ
ಬೆಳ್ತಂಗಡಿ, ಜೂ. 02 : ಕಳೆದ ಜುಲೈ 28- 2024 ರಂದು ತಾಲೂಕಿನ ಕಣಿಯೂರಿನಲ್ಲಿ ಅಂಗಡಿ ವ್ಯಾಪಾರ ನಡೆಸುತ್ತಿದ್ದ ಕಣಿಯೂರು ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಪ್ರವೀಣ್ ಗೌಡ ಅವರ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಸಹಚರರಾದ ಕಿರಣ್ ಶಿಶಿಲ, ಪ್ರಜ್ವಲ್ ಕೆವಿ ಗೌಡ ಮತ್ತು ರಾಧಾಕೃಷ್ಣ ಗೌಡ ಬರಮೇಲು ರವರು ಪ್ರವೀಣ್ ರವರ ಅಂಗಡಿ ಗೆ ಪ್ರವೇಶಿಸಿ ” ನೀನು ಮಹೇಶಣ್ಣ ನ ಬಗ್ಗೆ ಬಾರಿ ಮಾತನಾಡುತ್ತೀಯ ” ನೀನು ಪಂಚಾಯತ್ ಮೆಂಬರ್ ಎಂದು ಹಾರಾಡಬೇಡ ಎಂದು […]
ಕರಾವಳಿ
ರಾಜ್ಯ / ದೇಶ
ಸಿನಿಮಾ
ಅಂಕಣಗಳು
ವಿದೇಶ


