ಕಾರ್ಕಳ : ವಂದೇ ಮಾತರಂ ಗೀತೆಗೆ 150ರ ಸಂಭ್ರಮ : ಬಿಜೆಪಿ  ವತಿಯಿಂದ ಸಾಮೂಹಿಕ ಗೀತೆ ಗಾಯನ ಕಾರ್ಯಕ್ರಮ

ಕಾರ್ಕಳ : ವಂದೇ ಮಾತರಂ ಗೀತೆಗೆ 150 ವರ್ಷಗಳ ಸಂಭ್ರಮದ ಹಿನ್ನೆಲೆಯಲ್ಲಿ ಅ. 7ರಂದು ವಂದೇ ಮಾತರಂ ಸಾಮೂಹಿಕ ಗೀತೆ ಗಾಯನ ಕಾರ್ಯಕ್ರಮವು ವಿಕಾಸ ಕಚೇರಿಯಲ್ಲಿ ಶಾಸಕ ವಿ. ಸುನಿಲ್‌ ಕುಮಾರ್‌ ರವರ ಉಪಸ್ಥಿತಿಯಲ್ಲಿ, ಕಾರ್ಕಳದ ಬಿಜೆಪಿ ಮಂಡಲಾಧ್ಯಕ್ಷ ನವೀನ್ ನಾಯಕ್ ನೇತೃತ್ವದಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಹಾವೀರ್‌ ಹೆಗ್ಡೆ, ಯುವಮೋರ್ಚಾ ಅಧ್ಯಕ್ಷ ರಾಕೇಶ್‌ ಶೆಟ್ಟಿ, ಹಿಂದುಳಿದ ವರ್ಗಗಳ ಅಧ್ಯಕ್ಷ ಪ್ರಸಾದ್‌ ಐಸಿರ ಸೇರಿದಂತೆ ಪಕ್ಷದ ಪ್ರಮುಖರು, ಬಿಜೆಪಿ ಮಂಡಲ, ಮೋರ್ಚಾ, ಪ್ರಕೋಷ್ಠಗಳ ಸಹಿತ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕರ್ನಾಟಕದ 24ನೇ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ –  ನೊಣವಿನ ಕೆರೆ ಅಜ್ಜಯ್ಯನ ಹೆಸರಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ – ಶಾಸಕ ಹರೀಶ್ ಪೂಂಜಾ

⚠️ Contents are protected on this website.