ಕಾರ್ಕಳ : ಹಿರ್ಗಾನ ಶ್ರೀ ವಿಠೋಬ ರುಕ್ಕಾಯಿ ಭಜನಾ ಮಂದಿರದಲ್ಲಿ ಸಂಕಷ್ಟಹರ ಚತುರ್ಥಿ ಹಾಗೂ ದೀಪೋತ್ಸವ

ಕಾರ್ಕಳ : ಸಂಕಷ್ಟಹರ ಚತುರ್ಥಿ ಹಾಗೂ ದೀಪೋತ್ಸವ ಪ್ರಯುಕ್ತ ನವೆಂಬರ್ 8ರ ಶನಿವಾರದಂದು ಶ್ರೀ ವಿಠೋಬ ರುಕ್ಕಾಯಿ ಭಜನಾ ಮಂಡಳಿ ಹಿರ್ಗಾನ ಭಜನಾ ಮಂದಿರದಲ್ಲಿ 17ನೇ ವರ್ಷದ ಭಜನೆ ಹಾಗೂ ಮಹಾಪೂಜೆ ನಡೆಯಿತು. ಆ ಬಳಿಕ ಮಹಾ ಅನ್ನಸಂತರ್ಪಣೆ ನಡೆಯಿತು.

Advertisement



ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಗೌರವಾಧ್ಯಕ್ಷರಾದ ಗೋಕುಲ್ ದಾಸ್ ವಾಗ್ಲೆ, ಅಧ್ಯಕ್ಷರಾದ ಸುಮಂತ್ ಶೆಟ್ಟಿ, ಉಪಾಧ್ಯಕ್ಷ ಸೂರಜ್ ನಾಯಕ್, ಪ್ರಧಾನ ಅರ್ಚಕ ಆನಂದ ಕೋಟ್ಯಾನ್ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.