ಕಾರ್ಕಳ : ಹಿರ್ಗಾನ ಶ್ರೀ ವಿಠೋಬ ರುಕ್ಕಾಯಿ ಭಜನಾ ಮಂದಿರದಲ್ಲಿ ಸಂಕಷ್ಟಹರ ಚತುರ್ಥಿ ಹಾಗೂ ದೀಪೋತ್ಸವ

Advertisement

ಕಾರ್ಕಳ : ಸಂಕಷ್ಟಹರ ಚತುರ್ಥಿ ಹಾಗೂ ದೀಪೋತ್ಸವ ಪ್ರಯುಕ್ತ ನವೆಂಬರ್ 8ರ ಶನಿವಾರದಂದು ಶ್ರೀ ವಿಠೋಬ ರುಕ್ಕಾಯಿ ಭಜನಾ ಮಂಡಳಿ ಹಿರ್ಗಾನ ಭಜನಾ ಮಂದಿರದಲ್ಲಿ 17ನೇ ವರ್ಷದ ಭಜನೆ ಹಾಗೂ ಮಹಾಪೂಜೆ ನಡೆಯಿತು. ಆ ಬಳಿಕ ಮಹಾ ಅನ್ನಸಂತರ್ಪಣೆ ನಡೆಯಿತು.

Advertisement



ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಗೌರವಾಧ್ಯಕ್ಷರಾದ ಗೋಕುಲ್ ದಾಸ್ ವಾಗ್ಲೆ, ಅಧ್ಯಕ್ಷರಾದ ಸುಮಂತ್ ಶೆಟ್ಟಿ, ಉಪಾಧ್ಯಕ್ಷ ಸೂರಜ್ ನಾಯಕ್, ಪ್ರಧಾನ ಅರ್ಚಕ ಆನಂದ ಕೋಟ್ಯಾನ್ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ