ಕಾರ್ಕಳ : ಹಿರ್ಗಾನ ಶ್ರೀ ವಿಠೋಬ ರುಕ್ಕಾಯಿ ಭಜನಾ ಮಂದಿರದಲ್ಲಿ ಸಂಕಷ್ಟಹರ ಚತುರ್ಥಿ ಹಾಗೂ ದೀಪೋತ್ಸವ

ಕಾರ್ಕಳ : ಸಂಕಷ್ಟಹರ ಚತುರ್ಥಿ ಹಾಗೂ ದೀಪೋತ್ಸವ ಪ್ರಯುಕ್ತ ನವೆಂಬರ್ 8ರ ಶನಿವಾರದಂದು ಶ್ರೀ ವಿಠೋಬ ರುಕ್ಕಾಯಿ ಭಜನಾ ಮಂಡಳಿ ಹಿರ್ಗಾನ ಭಜನಾ ಮಂದಿರದಲ್ಲಿ 17ನೇ ವರ್ಷದ ಭಜನೆ ಹಾಗೂ ಮಹಾಪೂಜೆ ನಡೆಯಿತು. ಆ ಬಳಿಕ ಮಹಾ ಅನ್ನಸಂತರ್ಪಣೆ ನಡೆಯಿತು.

Advertisement



ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಗೌರವಾಧ್ಯಕ್ಷರಾದ ಗೋಕುಲ್ ದಾಸ್ ವಾಗ್ಲೆ, ಅಧ್ಯಕ್ಷರಾದ ಸುಮಂತ್ ಶೆಟ್ಟಿ, ಉಪಾಧ್ಯಕ್ಷ ಸೂರಜ್ ನಾಯಕ್, ಪ್ರಧಾನ ಅರ್ಚಕ ಆನಂದ ಕೋಟ್ಯಾನ್ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.