ಕಾರ್ಕಳ : ಹಿರ್ಗಾನ ಶ್ರೀ ವಿಠೋಬ ರುಕ್ಕಾಯಿ ಭಜನಾ ಮಂದಿರದಲ್ಲಿ ಸಂಕಷ್ಟಹರ ಚತುರ್ಥಿ ಹಾಗೂ ದೀಪೋತ್ಸವ

ಕಾರ್ಕಳ : ಸಂಕಷ್ಟಹರ ಚತುರ್ಥಿ ಹಾಗೂ ದೀಪೋತ್ಸವ ಪ್ರಯುಕ್ತ ನವೆಂಬರ್ 8ರ ಶನಿವಾರದಂದು ಶ್ರೀ ವಿಠೋಬ ರುಕ್ಕಾಯಿ ಭಜನಾ ಮಂಡಳಿ ಹಿರ್ಗಾನ ಭಜನಾ ಮಂದಿರದಲ್ಲಿ 17ನೇ ವರ್ಷದ ಭಜನೆ ಹಾಗೂ ಮಹಾಪೂಜೆ ನಡೆಯಿತು. ಆ ಬಳಿಕ ಮಹಾ ಅನ್ನಸಂತರ್ಪಣೆ ನಡೆಯಿತು.

Advertisement



ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಗೌರವಾಧ್ಯಕ್ಷರಾದ ಗೋಕುಲ್ ದಾಸ್ ವಾಗ್ಲೆ, ಅಧ್ಯಕ್ಷರಾದ ಸುಮಂತ್ ಶೆಟ್ಟಿ, ಉಪಾಧ್ಯಕ್ಷ ಸೂರಜ್ ನಾಯಕ್, ಪ್ರಧಾನ ಅರ್ಚಕ ಆನಂದ ಕೋಟ್ಯಾನ್ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕರ್ನಾಟಕದ 24ನೇ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ –  ನೊಣವಿನ ಕೆರೆ ಅಜ್ಜಯ್ಯನ ಹೆಸರಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ – ಶಾಸಕ ಹರೀಶ್ ಪೂಂಜಾ

⚠️ Contents are protected on this website.