ತಣ್ಣೀರುಪoತ : ಕೊಲ್ಯ- ಬೋಳ್ನಡ್ಕ ರಸ್ತೆ ಅಭಿವೃದ್ಧಿಗೆ ಶಾಸಕರಾದ ಹರೀಶ್ ಪೂಂಜಾರಿಂದ ರೂ.40 ಲಕ್ಷ ಅನುದಾನ : ಕಾಮಗಾರಿ ಪೂರ್ಣ

ತಣ್ಣೀರುಪoತ : ತಣ್ಣೀರುಪಂಥ ಗ್ರಾಮದ ಕೊಲ್ಯ-ಬೋಳ್ನಡ್ಕ ಭಾಗದ ನಾಗರಿಕರ ಹಲವಾರು ವರ್ಷದ ಬಹುಬೇಡಿಕೆಯ ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ನೀಡಿದ ಭರವಸೆಯಂತೆ ರೂ. 40 ಲಕ್ಷ ಅನುದಾನ ಒದಗಿಸಿ ಕಾಂಕ್ರೀಟ್ ರಸ್ತೆ ನಿರ್ಮಾಣಗೊಂಡು ಸಂಚಾರಕ್ಕೆ ಸುಗಮವಾಗಿದೆ.

Advertisement


ರಸ್ತೆ ನಿರ್ಮಾನಕ್ಕೆ ಅನುದಾನ ಒದಗಿಸಿದ ಶಾಸಕರಿಗೆ  ಸ್ಥಳೀಯ ನಾಗರಿಕರು ಅಭಿನಂದನೆ ಸಲ್ಲಿಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.