ಬಂದಾರು : ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬಂದಾರು : ನೇತ್ರಾವತಿ ನದಿಯಲ್ಲಿ ಶನಿವಾರ ಮೊಸಳೆ ಕಂಡು ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ. ನದಿ ಬದಿ ಹೋದವರಿಗೆ ನದಿಯ ಮಧ್ಯೆ ಮೊಸಳೆ ಈಜಾಡುವುದು ಗಮನಕ್ಕೆ ಬಂದಿದೆ ಎನ್ನಲಾಗಿದೆ.

ನೇತ್ರಾವತಿ ನದಿ ಹರಿಯುವ ಹಲವು ಪ್ರದೇಶಗಳಲ್ಲಿ ಮೊಸಳೆ ತಿರುಗಾಟ ಕಂಡುಬಂದಿರುವುದು ಆತಂಕಕ್ಕೆ ಕಾರಣವಾಗಿದೆ.  ಮುಂಡಾಜೆ, ಕಲ್ಮಂಜ, ಮೊಗ್ರು ಮೊದಲಾದ ಕಡೆಗಳಲ್ಲಿ ನೇತ್ರಾವತಿ ನದಿ ಹರಿದು ಬರುತ್ತಿದ್ದು ಈ ಭಾಗದ ಅಲ್ಲಲ್ಲಿ ಮೊಸಳೆಗಳು ಗೋಚರಿಸುತ್ತಿವೆ. ಇದರಿಂದ ಜನರು ನದಿಯತ್ತ  ಹೋಗಲು ಭಯಪಡುವ ಸ್ಥಿತಿ ಎದುರಾಗಿದೆ. ಮುಂದಿನ ಕೆಲವೇ ದಿನಗಳಲ್ಲಿ ಈ ನದಿಯ ಹಲವೆಡೆ ಕಿಂಡಿ ಅಣೆಕಟ್ಟುಗಳಿಗೆ ಹಲಗೆ ಹಾಕಬೇಕಿದ್ದು, ಮೊಸಳೆ ಅಲ್ಲಲ್ಲಿ ಇರುವ ಕಾರಣ ಕಾರ್ಮಿಕರು ನದಿಯತ್ತ ತೆರಳಲು ಹಿಂಜರಿಯುವಂತಾಗಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕರ್ನಾಟಕದ 24ನೇ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ –  ನೊಣವಿನ ಕೆರೆ ಅಜ್ಜಯ್ಯನ ಹೆಸರಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

⚠️ Contents are protected on this website.