ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ರೋಹಿನಿ ಸಿ.ಕೆ ಅಧಿಕಾರ ಸ್ವೀಕಾರ

ಬೆಳ್ತಂಗಡಿ : ಹೊಸದಾಗಿ ಬೆಳ್ತಂಗಡಿ ಉಪವಿಭಾಗಕ್ಕೆ ಡಿವೈಎಸ್ಪಿಯಾಗಿ ಬೆಂಗಳೂರು ವೈಟ್ ಫೀಲ್ಡ್ ಸೆನ್ ಡಿವೈಎಸ್ಪಿಯಾಗಿರುವ ಐರನ್ ಲೇಡಿ ರೋಹಿನಿ ಸಿ.ಕೆ. ಅವರನ್ನು ಸರಕಾರ ನೇಮಕ ಮಾಡಿ ನ.4 ರಂದು ಸರಕಾರ ಆದೇಶ ಹೊರಡಿಸಿದ್ದು. ನ.10 ರಂದು ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿಕೊಂಡರು.

Advertisement



ಡಿವೈಎಸ್ಪಿ ರೋಹಿನಿ ಸಿ.ಕೆ. 2022 ರ ಬ್ಯಾಚ್‌ನಲ್ಲಿ ನೇರ ನೇಮಕವಾದ ಡಿವೈಎಸ್ಪಿಯಾಗಿದ್ದಾರೆ. ಇವರು ಮೂಲತಃ ಬೆಂಗಳೂರಿನ ಮಲ್ಲೇಶ್ವರಂನವರು. ಜಿಲ್ಲೆಯ ಅತ್ಯಂತ ದೊಡ್ಡ ತಾಲೂಕುವಾಗಿರುವ ಬೆಳ್ತಂಗಡಿಗೆ ಮೊದಲ ಬಾರಿಗೆ ಉಪವಿಭಾಗ ತೆರೆಯಲಾಗಿದೆ.

ಬೆಳ್ತಂಗಡಿ , ಧರ್ಮಸ್ಥಳ , ವೇಣೂರು , ಪುಂಜಾಲಕಟ್ಟೆ, ಕಡಬ, ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಗಳು ಡಿವೈಎಸ್ಪಿ ಸಿ.ಕೆ.ರೋಹಿನಿ ಅವರನ್ನು ಸ್ವಾಗತಿಸಿಕೊಂಡರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.