ಬೆಳ್ತಂಗಡಿ : ಬಿಹಾರ ಚುನಾವಣೆ ಜಯಭೇರಿ – ಬೆಳ್ತಂಗಡಿ ಬಿಜೆಪಿ ವಿಜಯೋತ್ಸವ

ಬೆಳ್ತಂಗಡಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು ಅಭೂತಪೂರ್ವ ಗೆಲುವು ದಾಖಲಿಸಿದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ವಿಜಯೋತ್ಸವವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್‌ ರಾವ್‌, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿಗಳಾದ ದೇವಪ್ಪ ಪೂಜಾರಿ ಬಂಟ್ವಾಳ, ಸೀತಾರಾಮ ಬೆಳಾಲು, ಜಯಂತ್ ಗೌಡ ಕನ್ಯಾಡಿ, ಆಶಾ ಸಲ್ದಾನ ಲಾಯಿಲ, ಚೆನ್ನಕೇಶವ ಮುಂಡಾಜೆ, ಶರತ್ ಬೆಳ್ತಂಗಡಿ, ಪ್ರದೀಪ್ ಕುವೆಟ್ಟು, ಗಣೇಶ್ ಲಾಯಿಲ, ಜಗದೀಶ್ ಕನ್ನಾಜೆ, ಮಂಜುನಾಥ ಬೆಳ್ತಂಗಡಿ, ವಿಠಲ ಆಚಾರ್ಯ, ಚಂಚಲಾಕ್ಷಿ ಕಲ್ಲೇರಿ, ಆಶಾ ಪ್ರಶಾಂತ್ ಲಾಯಿಲ, ನೇಮಯ್ಯ ಕುಲಾಲ್ ವೇಣೂರು, ಅಭಿಜಿತ್ ನಾರಾವಿ, ಮೋಹನ್ ಅಂಡಿಂಜೆ ಕೊರಗಪ್ಪ ಗೌಡ, ನಿರಂಜರ್ ಉಜಿರೆ ಹಾಗೂ ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.