ಬೆಳ್ತಂಗಡಿ : ಬಿಹಾರ ಚುನಾವಣೆ ಜಯಭೇರಿ – ಬೆಳ್ತಂಗಡಿ ಬಿಜೆಪಿ ವಿಜಯೋತ್ಸವ

ಬೆಳ್ತಂಗಡಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು ಅಭೂತಪೂರ್ವ ಗೆಲುವು ದಾಖಲಿಸಿದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ವಿಜಯೋತ್ಸವವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್‌ ರಾವ್‌, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿಗಳಾದ ದೇವಪ್ಪ ಪೂಜಾರಿ ಬಂಟ್ವಾಳ, ಸೀತಾರಾಮ ಬೆಳಾಲು, ಜಯಂತ್ ಗೌಡ ಕನ್ಯಾಡಿ, ಆಶಾ ಸಲ್ದಾನ ಲಾಯಿಲ, ಚೆನ್ನಕೇಶವ ಮುಂಡಾಜೆ, ಶರತ್ ಬೆಳ್ತಂಗಡಿ, ಪ್ರದೀಪ್ ಕುವೆಟ್ಟು, ಗಣೇಶ್ ಲಾಯಿಲ, ಜಗದೀಶ್ ಕನ್ನಾಜೆ, ಮಂಜುನಾಥ ಬೆಳ್ತಂಗಡಿ, ವಿಠಲ ಆಚಾರ್ಯ, ಚಂಚಲಾಕ್ಷಿ ಕಲ್ಲೇರಿ, ಆಶಾ ಪ್ರಶಾಂತ್ ಲಾಯಿಲ, ನೇಮಯ್ಯ ಕುಲಾಲ್ ವೇಣೂರು, ಅಭಿಜಿತ್ ನಾರಾವಿ, ಮೋಹನ್ ಅಂಡಿಂಜೆ ಕೊರಗಪ್ಪ ಗೌಡ, ನಿರಂಜರ್ ಉಜಿರೆ ಹಾಗೂ ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕರ್ನಾಟಕದ 24ನೇ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ –  ನೊಣವಿನ ಕೆರೆ ಅಜ್ಜಯ್ಯನ ಹೆಸರಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

⚠️ Contents are protected on this website.