ಮಾಲಾಡಿ : ಕಳವಿಗೆ ಯತ್ನ – ಆರೋಪಿಗೆ ಸಾರ್ವಜನಿಕರಿಂದ ಧರ್ಮದೇಟು, ಪೊಲೀಸ್ ವಶಕ್ಕೆ

ಮಾಲಾಡಿ : ಮನೆ ಕಳ್ಳತನಕ್ಕೆ ಯತ್ನಿಸುತ್ತಿದ್ದ ವೇಳೆ ಸಿಕ್ಕಿ ಬಿದ್ದ ವ್ಯಕ್ತಿಯೊಬ್ಬನಿಗೆ ಸಾರ್ವಜನಿಕರು ಧರ್ಮದೇಟು ನೀಡಿ, ಪೊಲೀಸರಿಗೆ ಒಪ್ಪಿಸಿದ ಘಟನೆ ಮಾಲಾಡಿಯ ಬರ್ನ ಎಂಬಲ್ಲಿ ನಡೆದಿದೆ.

ಪ್ರಕರಣದ ಆರೋಪಿಯನ್ನು ಚೇತನ್ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆ ಕಳವಿಗೆ ಯತ್ನಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಕಳ್ಳತನಕ್ಕೆ ಯತ್ನಿಸುತ್ತಿದ್ದ ವೇಳೆ ಗಮನಿಸಿದ ನೆರೆಮನೆಯವರು ಸಾರ್ವಜನಿಕರ ಮೂಲಕ ಧರ್ಮದೇಟು ನೀಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಸದ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.