ಪುತ್ತೂರು : ವಿದ್ಯುತ್ ತಂತಿ ತುಂಡಾಗಿ ಬಿದ್ದು ಬೆಂಕಿ ಅವಘಡ – 900ಕ್ಕೂ ಅಧಿಕ ಅಡಿಕೆ ಸಸಿಗಳು ಭಸ್ಮ

Advertisement

ಪುತ್ತೂರು, ಜ. 07 : ಕುರಿಯ ಗ್ರಾಮದ ಬೂಡಿಯಾರಿನಲ್ಲಿ ವಿದ್ಯುತ್ ತಂತಿ ತುಂಡಾಗಿ 900ಕ್ಕೂ ಅಧಿಕ ಅಡಿಕೆ ಸಸಿಗಳು ಭಸ್ಮವಾದ ಘಟನೆ ಮಂಗಳವಾರ ಸಂಭವಿಸಿದೆ. ಬೂಡಿಯಾರು ನಿವಾಸಿ ಗಣೇಶ್ ರೈ ಅವರಿಗೆ ಸೇರಿದ ತೋಟ ಇದು. ಒಂದು ವರ್ಷದ ಹಿಂದೆ ನೆಟ್ಟ ಗಿಡ ಇದಾಗಿದ್ದು ಉತ್ತಮವಾಗಿ ಬೆಳೆದಿದ್ದವು.

Advertisement

ಮಂಗಳವಾರ ಮಧ್ಯಾಹ್ನ ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದೆ. ಅನಂತರ ಬೆಂಕಿ ಹೊತ್ತಿಕೊಂಡು ಗಿಡಗಳು ಸುಟ್ಟು ಹೋಗಿವೆ. ಪೈಪ್ ಗಳೂ ಸಂಪೂರ್ಣ ಹಾನಿಗೀಡಾಗಿದ್ದು, ಸುಮಾರು 5 ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ