ಪುತ್ತೂರು : ವಿದ್ಯುತ್ ತಂತಿ ತುಂಡಾಗಿ ಬಿದ್ದು ಬೆಂಕಿ ಅವಘಡ – 900ಕ್ಕೂ ಅಧಿಕ ಅಡಿಕೆ ಸಸಿಗಳು ಭಸ್ಮ

ಪುತ್ತೂರು, ಜ. 07 : ಕುರಿಯ ಗ್ರಾಮದ ಬೂಡಿಯಾರಿನಲ್ಲಿ ವಿದ್ಯುತ್ ತಂತಿ ತುಂಡಾಗಿ 900ಕ್ಕೂ ಅಧಿಕ ಅಡಿಕೆ ಸಸಿಗಳು ಭಸ್ಮವಾದ ಘಟನೆ ಮಂಗಳವಾರ ಸಂಭವಿಸಿದೆ. ಬೂಡಿಯಾರು ನಿವಾಸಿ ಗಣೇಶ್ ರೈ ಅವರಿಗೆ ಸೇರಿದ ತೋಟ ಇದು. ಒಂದು ವರ್ಷದ ಹಿಂದೆ ನೆಟ್ಟ ಗಿಡ ಇದಾಗಿದ್ದು ಉತ್ತಮವಾಗಿ ಬೆಳೆದಿದ್ದವು.

Advertisement

ಮಂಗಳವಾರ ಮಧ್ಯಾಹ್ನ ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದೆ. ಅನಂತರ ಬೆಂಕಿ ಹೊತ್ತಿಕೊಂಡು ಗಿಡಗಳು ಸುಟ್ಟು ಹೋಗಿವೆ. ಪೈಪ್ ಗಳೂ ಸಂಪೂರ್ಣ ಹಾನಿಗೀಡಾಗಿದ್ದು, ಸುಮಾರು 5 ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.