ಮಂಗಳೂರು : ಬೈಗುಳಗಳಿಂದಲೇ ಜನಪ್ರಿಯತೆ ಪಡೆದಿದ್ದ ಆಶಾಕ್ಕ (ಆಶಾ ಪಂಡಿತ್) ಇನ್ನಿಲ್ಲ

ಮಂಗಳೂರು, ಜ.23 : ಇನ್ ಸ್ಟಾಗ್ರಾಮ್ ನಲ್ಲಿ ತನ್ನ ಅನುಯಾಯಿಗಳನ್ನು ಬೈಗುಳದ ಮೂಲಕವೇ ನಗಿಸಿ, ಸಂಚಲನ ಸೃಷ್ಟಿಸಿದ್ದ ನಾಗುರಿಯ ನಿವಾಸಿ ಆಶಾ ಪಂಡಿತ್ ಅವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆಂದು ತಿಳಿದು ಬಂದಿದೆ.

Advertisement

ಆಶಾ ಪಂಡಿತ್ ಅವರು ತಮ್ಮ ಅಸಮಾನ್ಯ ಕಲೆಯ ಮೂಲಕ ಸಾಕಷ್ಟು ಅನುಯಾಯಿಗಳನ್ನು ಹೊಂದಿದ್ದರು. ಇನ್ ಸ್ಟಾಗ್ರಾಮ್ ನಲ್ಲಿ ಬಹಳಷ್ಟು ಜನಪ್ರಿಯತೆಯನ್ನು ಪಡೆದಿದ್ದ ಇವರು, ಸಾವಿರಾರು ಫಾಲೋವರ್ಸ್ ಗಳನ್ನು ಕೂಡಾ ಹೊಂದಿದ್ದರು. ಅಲ್ಲದೆ, ಪಡೀಲ್ ಬಳಿ ಒಂದು ಸಣ್ಣ ಅಂಗಡಿಯನ್ನು ಸಹ ನಡೆಸುತ್ತಿದ್ದರು.

ಕುಟುಂಬದ ಮೂಲಗಳ ಪ್ರಕಾರ, ನಿನ್ನೆ ರಾತ್ರಿ ಅನಾರೋಗ್ಯದಿಂದ ಬಳಲುತ್ತಿದ್ದರು. ಶುಕ್ರವಾರ ಮುಂಜಾನೆ ವೇಳೆ ಹೃದಯಾಘಾತದಿಂದ ಮನೆಯಂಗಳದಲ್ಲಿ ಕುಸಿದುಬಿದ್ದಿದ್ದಾರೆಂದು ತಿಳಿದುಬಂದಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕರ್ನಾಟಕದ 24ನೇ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ –  ನೊಣವಿನ ಕೆರೆ ಅಜ್ಜಯ್ಯನ ಹೆಸರಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

⚠️ Contents are protected on this website.