ಮಂಗಳೂರು : ಬೈಗುಳಗಳಿಂದಲೇ ಜನಪ್ರಿಯತೆ ಪಡೆದಿದ್ದ ಆಶಾಕ್ಕ (ಆಶಾ ಪಂಡಿತ್) ಇನ್ನಿಲ್ಲ

Advertisement

ಮಂಗಳೂರು, ಜ.23 : ಇನ್ ಸ್ಟಾಗ್ರಾಮ್ ನಲ್ಲಿ ತನ್ನ ಅನುಯಾಯಿಗಳನ್ನು ಬೈಗುಳದ ಮೂಲಕವೇ ನಗಿಸಿ, ಸಂಚಲನ ಸೃಷ್ಟಿಸಿದ್ದ ನಾಗುರಿಯ ನಿವಾಸಿ ಆಶಾ ಪಂಡಿತ್ ಅವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆಂದು ತಿಳಿದು ಬಂದಿದೆ.

Advertisement

ಆಶಾ ಪಂಡಿತ್ ಅವರು ತಮ್ಮ ಅಸಮಾನ್ಯ ಕಲೆಯ ಮೂಲಕ ಸಾಕಷ್ಟು ಅನುಯಾಯಿಗಳನ್ನು ಹೊಂದಿದ್ದರು. ಇನ್ ಸ್ಟಾಗ್ರಾಮ್ ನಲ್ಲಿ ಬಹಳಷ್ಟು ಜನಪ್ರಿಯತೆಯನ್ನು ಪಡೆದಿದ್ದ ಇವರು, ಸಾವಿರಾರು ಫಾಲೋವರ್ಸ್ ಗಳನ್ನು ಕೂಡಾ ಹೊಂದಿದ್ದರು. ಅಲ್ಲದೆ, ಪಡೀಲ್ ಬಳಿ ಒಂದು ಸಣ್ಣ ಅಂಗಡಿಯನ್ನು ಸಹ ನಡೆಸುತ್ತಿದ್ದರು.

Advertisement

ಕುಟುಂಬದ ಮೂಲಗಳ ಪ್ರಕಾರ, ನಿನ್ನೆ ರಾತ್ರಿ ಅನಾರೋಗ್ಯದಿಂದ ಬಳಲುತ್ತಿದ್ದರು. ಶುಕ್ರವಾರ ಮುಂಜಾನೆ ವೇಳೆ ಹೃದಯಾಘಾತದಿಂದ ಮನೆಯಂಗಳದಲ್ಲಿ ಕುಸಿದುಬಿದ್ದಿದ್ದಾರೆಂದು ತಿಳಿದುಬಂದಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ