ಉಜಿರೆಯ “ಅಖಿಲ ಎಂ. ಪಿ ಗೆ” ಕೆ-ಸೆಟ್ ನಲ್ಲಿ ಮೊದಲ ರ‍್ಯಾಂಕ್

ಉಜಿರೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2025ರ ನವೆಂಬರ್ 2ರಂದು ನಡೆಸಿದ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯ ಫಲಿತಾಂಶವನ್ನು ನವೆಂಬರ್ 21 ರಂದು ಪ್ರಕಟಿಸಿದೆ. ಈ ಪರೀಕ್ಷೆಯಲ್ಲಿ ಶ್ರೀಮತಿ ಅಖಿಲ ಎಂ. ಪಿ ಇವರು ಅರ್ಹತೆ ಪಡೆಯುವುದರೊಂದಿಗೆ ರಾಜ್ಯಕ್ಕೆ ಮೊದಲನೇ ರ‍್ಯಾಂಕ್ ಪಡೆದಿದ್ದಾರೆ.

Advertisement

ಶ್ರೀಮತಿ ಅಖಿಲ ಎಂ. ಪಿ ಇವರು ಮೂಲತಃ ಉಜಿರೆಯ ನಿವಾಸಿಯಾಗಿರುವ ಪರಮೇಶ್ವರ ಎಮ್ ಮತ್ತು ವಸಂತಿ ದಂಪತಿಗಳ ಪುತ್ರಿ, ಹಾಗೂ ಶಿವಪ್ರಸಾದ್ ಸಿ ಎಸ್ ಇವರ ಪತ್ನಿ. ಇವರು ಪ್ರಸ್ತುತ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ದ್ವಿತೀಯ ವರ್ಷದ ಬಿ.ಇಡಿ ವ್ಯಾಸಂಗ ಮಾಡುತ್ತಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಬೆಳ್ತಂಗಡಿ : ಸುಮಂತ್ ಸಾವು ಪ್ರಕರಣ – ಶಾಸಕ ಹರೀಶ್ ಪೂಂಜಾರಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಭೇಟಿ

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಶುಭಹಾರೈಸಿದ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

⚠️ Contents are protected on this website.