ಕಾರ್ಕಳ : ಅಕ್ರಮ ಮರಳು ಸಾಗಾಟ ಆರೋಪ : ಆರೋಪಿಗಳ ವಿರುದ್ಧ ಪ್ರಕರಣ ದಾಖಲು

ಕಾರ್ಕಳ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಈದು ಗ್ರಾಮದ ಕುಡ್ಯೆ ಎಂಬಲ್ಲಿಂದ ಸುಮಾರು 1 ಯುನಿಟ್ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಆರೋಪ ವ್ಯಕ್ತವಾಗಿದೆ.

Advertisement

ಪಿಕಪ್‌ ಚಾಲಕ ಜೀವಿತ್‌ ಹಾಗೂ ಈದು ಗ್ರಾಮದ ಪ್ರಶಾಂತ್‌ ಎಂಬವರ ವಿರುದ್ಧ ಆರೋಪ ಕೇಳಿಬಂದಿರುವುದು. ಸಂಬಂಧಪಟ್ಟ ಇಲಾಖೆಯಿಂದ ಸೂಕ್ತ ಪರವಾನಿಗೆ ಪಡೆಯದೆ ನ. 6ರಂದು ಈದು ಗ್ರಾಮದ ಕುಡ್ಯೆ ಎಂಬಲ್ಲಿಂದ ಸುಮಾರು 1 ಯುನಿಟ್ ಮರಳನ್ನು ಕಳವು ಮಾಡಿ ನೂರಾಳ್‌ ಬೆಟ್ಟು ಕಡೆಯಿಂದ ಹೊಸ್ಮಾರ್‌ ಕಡೆಗೆ ಪಿಕಪ್‌ನಲ್ಲಿ ಸಾಗಾಟ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.