ಕಾರ್ಕಳ : ಅಕ್ರಮ ಮರಳು ಸಾಗಾಟ ಆರೋಪ : ಆರೋಪಿಗಳ ವಿರುದ್ಧ ಪ್ರಕರಣ ದಾಖಲು

ಕಾರ್ಕಳ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಈದು ಗ್ರಾಮದ ಕುಡ್ಯೆ ಎಂಬಲ್ಲಿಂದ ಸುಮಾರು 1 ಯುನಿಟ್ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಆರೋಪ ವ್ಯಕ್ತವಾಗಿದೆ.

Advertisement

ಪಿಕಪ್‌ ಚಾಲಕ ಜೀವಿತ್‌ ಹಾಗೂ ಈದು ಗ್ರಾಮದ ಪ್ರಶಾಂತ್‌ ಎಂಬವರ ವಿರುದ್ಧ ಆರೋಪ ಕೇಳಿಬಂದಿರುವುದು. ಸಂಬಂಧಪಟ್ಟ ಇಲಾಖೆಯಿಂದ ಸೂಕ್ತ ಪರವಾನಿಗೆ ಪಡೆಯದೆ ನ. 6ರಂದು ಈದು ಗ್ರಾಮದ ಕುಡ್ಯೆ ಎಂಬಲ್ಲಿಂದ ಸುಮಾರು 1 ಯುನಿಟ್ ಮರಳನ್ನು ಕಳವು ಮಾಡಿ ನೂರಾಳ್‌ ಬೆಟ್ಟು ಕಡೆಯಿಂದ ಹೊಸ್ಮಾರ್‌ ಕಡೆಗೆ ಪಿಕಪ್‌ನಲ್ಲಿ ಸಾಗಾಟ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಪ್ರಧಾನಿಯವರ ಪೋಸ್ಟ್‌ಗೆ ನಿರ್ಬಂಧ ವಿವಾದ – ಫೇಸ್‌ಬುಕ್ ವಿರುದ್ಧ ಬಿಜೆಪಿ ಆಕ್ರೋಶ !

⚠️ Contents are protected on this website.