ಕಾರ್ಕಳ : ಅಕ್ರಮ ಮರಳು ಸಾಗಾಟ ಆರೋಪ : ಆರೋಪಿಗಳ ವಿರುದ್ಧ ಪ್ರಕರಣ ದಾಖಲು

ಕಾರ್ಕಳ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಈದು ಗ್ರಾಮದ ಕುಡ್ಯೆ ಎಂಬಲ್ಲಿಂದ ಸುಮಾರು 1 ಯುನಿಟ್ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಆರೋಪ ವ್ಯಕ್ತವಾಗಿದೆ.

Advertisement

ಪಿಕಪ್‌ ಚಾಲಕ ಜೀವಿತ್‌ ಹಾಗೂ ಈದು ಗ್ರಾಮದ ಪ್ರಶಾಂತ್‌ ಎಂಬವರ ವಿರುದ್ಧ ಆರೋಪ ಕೇಳಿಬಂದಿರುವುದು. ಸಂಬಂಧಪಟ್ಟ ಇಲಾಖೆಯಿಂದ ಸೂಕ್ತ ಪರವಾನಿಗೆ ಪಡೆಯದೆ ನ. 6ರಂದು ಈದು ಗ್ರಾಮದ ಕುಡ್ಯೆ ಎಂಬಲ್ಲಿಂದ ಸುಮಾರು 1 ಯುನಿಟ್ ಮರಳನ್ನು ಕಳವು ಮಾಡಿ ನೂರಾಳ್‌ ಬೆಟ್ಟು ಕಡೆಯಿಂದ ಹೊಸ್ಮಾರ್‌ ಕಡೆಗೆ ಪಿಕಪ್‌ನಲ್ಲಿ ಸಾಗಾಟ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕರ್ನಾಟಕದ 24ನೇ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ –  ನೊಣವಿನ ಕೆರೆ ಅಜ್ಜಯ್ಯನ ಹೆಸರಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ – ಶಾಸಕ ಹರೀಶ್ ಪೂಂಜಾ

⚠️ Contents are protected on this website.