ಬೆಳ್ತಂಗಡಿ : ತಾಲೂಕಿನ ವಿವಿಧ ಸಮುದಾಯ ಭವನಗಳ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಅನುದಾನ

ಬೆಳ್ತಂಗಡಿ, ಏ. 15 : ತಾಲೂಕಿನ ಸಮಗ್ರ ಅಭಿವೃದ್ಧಿ ಹಾಗೂ ಸಮುದಾಯಗಳ ಗೆ ಏಳಿಗೆಗೆ ದೃಢ ಸಂಕಲ್ಪದೊಂದಿಗೆ ಶಾಸಕರ ವಿವೇಚನಾ ಅನುದಾನದಡಿ ವಿವಿಧ ಸಮುದಾಯಗಳ ಬಹುಕಾಲದ ಬೇಡಿಕೆಗಳಿಗೆ ಅನುಗುಣವಾಗಿ ಶಾಸಕ ಶ್ರೀ ಹರೀಶ್ ಪೂಂಜ ಅವರು ಮಹತ್ವದ ಅನುದಾನ ಬಿಡುಗಡೆಗೊಳಿಸಿದ್ದಾರೆ.

ಅನುದಾನಗಳು :

🔸 ಗೌಡರ ಯಾನೆ ಒಕ್ಕಲಿಗರ ಸಮುದಾಯ ಭವನಕ್ಕೆ – ರೂ. 1.00 ಕೋಟಿ
🔸 ಕುಲಾಲ ಕುಂಬಾರರ ಸಮುದಾಯ ಭವನಕ್ಕೆ – ರೂ. 1.00 ಕೋಟಿ
🔸 ನಾರಾಯಣ ಗುರು ಸಭಾಭವನ, ಕನ್ಯಾಡಿ – ರೂ. 1.00 ಕೋಟಿ

ಬಿಡುಗಡೆಗೊಳಿಸಲಾಗಿದೆ. ಶಾಸಕ ಹರೀಶ್ ಪೂಂಜಾರ ಅಭಿವೃದ್ಧಿ ಚಿಂತನೆಗೆ ವಿವಿಧ ಸಂಘ ಸಂಸ್ಥೆಗಳು ಅಭಿನಂದಿಸಿವೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಶುಭಹಾರೈಸಿದ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

⚠️ Contents are protected on this website.