ಬೆಳ್ತಂಗಡಿ, ಏ. 15 : ತಾಲೂಕಿನ ಸಮಗ್ರ ಅಭಿವೃದ್ಧಿ ಹಾಗೂ ಸಮುದಾಯಗಳ ಗೆ ಏಳಿಗೆಗೆ ದೃಢ ಸಂಕಲ್ಪದೊಂದಿಗೆ ಶಾಸಕರ ವಿವೇಚನಾ ಅನುದಾನದಡಿ ವಿವಿಧ ಸಮುದಾಯಗಳ ಬಹುಕಾಲದ ಬೇಡಿಕೆಗಳಿಗೆ ಅನುಗುಣವಾಗಿ ಶಾಸಕ ಶ್ರೀ ಹರೀಶ್ ಪೂಂಜ ಅವರು ಮಹತ್ವದ ಅನುದಾನ ಬಿಡುಗಡೆಗೊಳಿಸಿದ್ದಾರೆ.
ಅನುದಾನಗಳು :
🔸 ಗೌಡರ ಯಾನೆ ಒಕ್ಕಲಿಗರ ಸಮುದಾಯ ಭವನಕ್ಕೆ – ರೂ. 1.00 ಕೋಟಿ
🔸 ಕುಲಾಲ ಕುಂಬಾರರ ಸಮುದಾಯ ಭವನಕ್ಕೆ – ರೂ. 1.00 ಕೋಟಿ
🔸 ನಾರಾಯಣ ಗುರು ಸಭಾಭವನ, ಕನ್ಯಾಡಿ – ರೂ. 1.00 ಕೋಟಿ
ಬಿಡುಗಡೆಗೊಳಿಸಲಾಗಿದೆ. ಶಾಸಕ ಹರೀಶ್ ಪೂಂಜಾರ ಅಭಿವೃದ್ಧಿ ಚಿಂತನೆಗೆ ವಿವಿಧ ಸಂಘ ಸಂಸ್ಥೆಗಳು ಅಭಿನಂದಿಸಿವೆ.

