ಬೆಳ್ತಂಗಡಿ : ತಾಲೂಕಿನ ವಿವಿಧ ಸಮುದಾಯ ಭವನಗಳ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಅನುದಾನ

ಬೆಳ್ತಂಗಡಿ, ಏ. 15 : ತಾಲೂಕಿನ ಸಮಗ್ರ ಅಭಿವೃದ್ಧಿ ಹಾಗೂ ಸಮುದಾಯಗಳ ಗೆ ಏಳಿಗೆಗೆ ದೃಢ ಸಂಕಲ್ಪದೊಂದಿಗೆ ಶಾಸಕರ ವಿವೇಚನಾ ಅನುದಾನದಡಿ ವಿವಿಧ ಸಮುದಾಯಗಳ ಬಹುಕಾಲದ ಬೇಡಿಕೆಗಳಿಗೆ ಅನುಗುಣವಾಗಿ ಶಾಸಕ ಶ್ರೀ ಹರೀಶ್ ಪೂಂಜ ಅವರು ಮಹತ್ವದ ಅನುದಾನ ಬಿಡುಗಡೆಗೊಳಿಸಿದ್ದಾರೆ.

ಅನುದಾನಗಳು :

🔸 ಗೌಡರ ಯಾನೆ ಒಕ್ಕಲಿಗರ ಸಮುದಾಯ ಭವನಕ್ಕೆ – ರೂ. 1.00 ಕೋಟಿ
🔸 ಕುಲಾಲ ಕುಂಬಾರರ ಸಮುದಾಯ ಭವನಕ್ಕೆ – ರೂ. 1.00 ಕೋಟಿ
🔸 ನಾರಾಯಣ ಗುರು ಸಭಾಭವನ, ಕನ್ಯಾಡಿ – ರೂ. 1.00 ಕೋಟಿ

ಬಿಡುಗಡೆಗೊಳಿಸಲಾಗಿದೆ. ಶಾಸಕ ಹರೀಶ್ ಪೂಂಜಾರ ಅಭಿವೃದ್ಧಿ ಚಿಂತನೆಗೆ ವಿವಿಧ ಸಂಘ ಸಂಸ್ಥೆಗಳು ಅಭಿನಂದಿಸಿವೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.