ಸಾಮೆತ್ತಡ್ಕದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಅಶೋಕ್ ರೈ ಶಿಲಾನ್ಯಾಸ

ಪುತ್ತೂರು : ನಗರದ ಸಾಮೆತ್ತಡ್ಕದಲ್ಲಿ ಒಂದು ಕೋಟಿ ರೂ ವೆಚ್ಚದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣವಾಗಲಿದ್ದು, ಕಟ್ಟಡ ಕಾಮಗಾರಿಗೆ ಶಾಸಕ ಅಶೋಕ್ ರೈ ಶಿಲಾನ್ಯಾಸ ನೆರವೇರಿಸಿದರು.

Advertisement


ಈ ಹಿಂದೆ ನೆಲ್ಲಿಕಟ್ಟೆ ಶಾಲಾ ಕಟ್ಟಡದಲ್ಲಿ ಈ ಕೇಂದ್ರ ನಡೆಸಲಾಗುತ್ತಿತ್ತು. ಈಗ, ಹೊಸ ಕಟ್ಟಡ ರಚನೆ ಕಾಮಗಾರಿಗೆ ಶಾಸಕರು ಶಿಲನ್ಯಾಸ ನೆರವೇರಿಸಿದ್ದಾರೆ.
ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ ಮಾತನಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಜನರಿಗೆ ಅನುಕೂಲವಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಹಲವು ಗಣ್ಯರು, ನಾಗರಿಕರು ಉಪಸ್ಥಿತರಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕರ್ನಾಟಕದ 24ನೇ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ –  ನೊಣವಿನ ಕೆರೆ ಅಜ್ಜಯ್ಯನ ಹೆಸರಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ – ಶಾಸಕ ಹರೀಶ್ ಪೂಂಜಾ

⚠️ Contents are protected on this website.