ಕುಪ್ಪೆಟ್ಟಿ : ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಲ್ಲಿ “ಅಥರ್ವಶೀರ್ಷ ಗಣಯಾಗ” ಸಂಪನ್ನ

ಕುಪ್ಪೆಟ್ಟಿ ಡಿ.07 : ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ, ಶ್ರೀ ದುರ್ಗಾಗಣೇಶ ಸಭಾಭವನ ಲೋಕಾರ್ಪಣೆಯ ಅಂಗವಾಗಿ ಇಂದು ಪುಣ್ಯಾಹ ವಾಚನ, ನವಕ ಕಲಶ, ಅಧಿವಾಸ ಪ್ರಧಾನ ಹೋಮ, ಗಣಪತಿ ಹೋಮ, ಸುಮುಹೂರ್ತದಲ್ಲಿ ಶಿಖರ ಪ್ರತಿಷ್ಠೆ, ಶಿಖರ ಕಲಶಾಭಿಷೇಕ ಹಾಗೂ ಯಾಗ ಮಂಟಪದಲ್ಲಿ “ಅಥರ್ವಶೀರ್ಷ ಗಣಯಾಗ” ನಡೆಯಿತು.

Advertisement


ಉರುವಾಲು ಗ್ರಾಮದ ಸೇವಾಕರ್ತರು 11 ದಿನಗಳ ಶುದ್ದ ಪ್ರತಾಚರಣೆಯಲ್ಲಿದ್ದು, ತಾವು ಅನುಷ್ಠಾನ ಮಾಡಿದ ಒಂದು ಮುಷ್ಟಿಗರಿಕೆಯನ್ನು  “ಅಥರ್ವಶೀರ್ಷ ಗಣಯಾಗ”ಕ್ಕೆ ಸಮರ್ಪಿಸಿದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.