ಕುಪ್ಪೆಟ್ಟಿ : ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಲ್ಲಿ “ಅಥರ್ವಶೀರ್ಷ ಗಣಯಾಗ” ಸಂಪನ್ನ

ಕುಪ್ಪೆಟ್ಟಿ ಡಿ.07 : ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ, ಶ್ರೀ ದುರ್ಗಾಗಣೇಶ ಸಭಾಭವನ ಲೋಕಾರ್ಪಣೆಯ ಅಂಗವಾಗಿ ಇಂದು ಪುಣ್ಯಾಹ ವಾಚನ, ನವಕ ಕಲಶ, ಅಧಿವಾಸ ಪ್ರಧಾನ ಹೋಮ, ಗಣಪತಿ ಹೋಮ, ಸುಮುಹೂರ್ತದಲ್ಲಿ ಶಿಖರ ಪ್ರತಿಷ್ಠೆ, ಶಿಖರ ಕಲಶಾಭಿಷೇಕ ಹಾಗೂ ಯಾಗ ಮಂಟಪದಲ್ಲಿ “ಅಥರ್ವಶೀರ್ಷ ಗಣಯಾಗ” ನಡೆಯಿತು.

Advertisement


ಉರುವಾಲು ಗ್ರಾಮದ ಸೇವಾಕರ್ತರು 11 ದಿನಗಳ ಶುದ್ದ ಪ್ರತಾಚರಣೆಯಲ್ಲಿದ್ದು, ತಾವು ಅನುಷ್ಠಾನ ಮಾಡಿದ ಒಂದು ಮುಷ್ಟಿಗರಿಕೆಯನ್ನು  “ಅಥರ್ವಶೀರ್ಷ ಗಣಯಾಗ”ಕ್ಕೆ ಸಮರ್ಪಿಸಿದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.