ಮಂಗಳೂರು, ಜು. 31 : ಧಾರಾಕಾರ ಮಳೆ ಹಿನ್ನಲೆ ನಾಳೆ (ಆ. 1ರಂದು) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ಕಾಲೇಜಿವರೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಅದೇಶಿಸಿದ್ದಾರೆ .
Share:
ಇತ್ತೀಚಿನ ಸುದ್ದಿಗಳು
ಅಂಕಣಗಳು
No WhatsApp Number Found!