ಕಾರ್ಕಳ : ಅನಾರೋಗ್ಯದಿಂದ ಬಳಲುತ್ತಿರುವ ಅವಿನಾಶ್ ಪೂಜಾರಿಗೆ “ವಿಠೋಬ ರುಕ್ಮಾಯಿ ಭಜನಾ ಮಂಡಳಿ ಹಿರ್ಗಾನ” ನೆರವು

ಕಾರ್ಕಳ, ಜು. 27 : ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿರುವ ಅವಿನಾಶ್ ಪೂಜಾರಿ ಅವರ ಚಿಕಿತ್ಸಾ ವೆಚ್ಚಕ್ಕಾಗಿ “ವಿಠೋಬ ರುಕ್ಮಾಯಿ ಭಜನಾ ಮಂಡಳಿ ಹಿರ್ಗಾನ-ಕಾರ್ಕಳ” ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದೆ.

Advertisement

ವಿಠೋಬ ರುಕ್ಮಾಯಿ ಭಜನಾ ಮಂಡಳಿ ಹಿರ್ಗಾನ ಕಾರ್ಕಳ ಭಜನಾ ಮಂಡಳಿ, ಹಿರ್ಗಾನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ಮೂರ್ತೆದಾರರ ಸಂಘದ ಅಧ್ಯಕ್ಷರಾದ ಸಂತೋಷ್ ಪೂಜಾರಿ ಹಾಗೂ ಗೆಳೆಯರ ಬಳಗದವರು ಸಂಗ್ರಹಿಸಿದ ಒಟ್ಟು 35,500/- ರೂ. ಮೊತ್ತವನ್ನು ತೆಳ್ಳಾರಿನ ಅವಿನಾಶ್ ಪೂಜಾರಿಯವರ ಸಂಬಂಧಿಕರ ಮನೆಗೆ ಆಗಮಿಸಿ, ಹಣವನ್ನು ಹಸ್ತಾಂತರಿಸಿದ್ದಾರೆ.

ಭಜನಾ ಮಂಡಳಿಯ ಮಾನವೀಯ ಕಾರ್ಯಕ್ಕೆ ಸ್ಥಳೀಯರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಸೈಕೋ ಕಿಲ್ಲರ್ ಚೇತನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ – ಬಂಟ್ವಾಳ ಪೊಲೀಸರ ವಶಕ್ಕೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಪ್ಲೇ ಸ್ಕೂಲ್‌ನಲ್ಲಿ ಚಡ್ಡಿಯಲ್ಲೇ ಮೂತ್ರ ವಿಸರ್ಜನೆ – 5 ವರ್ಷದ ಮಗುವಿನ ಖಾಸಗಿ ಅಂಗವನ್ನೇ ಸುಟ್ಟ ಶಿಕ್ಷಕಿ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ರಾಜ್ಯದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ – ಆರೋಗ್ಯ ಇಲಾಖೆಯಿಂದ ಕ್ರಮ !

⚠️ Contents are protected on this website.