ಬಾರ್ಯ : ಮುಜ್ಜಾಳೆ – ಪೆರಿಯೊಟ್ಟು ಕಾಂಕ್ರಿಟ್ ರಸ್ತೆ ಕಾಮಗಾರಿ ಪೂರ್ಣ : ಶಾಸಕ ಹರೀಶ್ ಪೂಂಜಾರಿಂದ ರೂ.10 ಲಕ್ಷ ಅನುದಾನ

ಬಾರ್ಯ : ಗ್ರಾಮದ ಮುಜ್ಜಾಳೆ -ಪೆರಿಯೊಟ್ಟು ರಸ್ತೆ ಕಾಂಕ್ರಿಟ್ ಕಾಮಗಾರಿ ಪೂರ್ಣಗೊಂಡಿದ್ದು, ಇದೀಗ ಸಂಚಾರಕ್ಕೆ ಯೋಗ್ಯವಾಗಿದೆ. ಈ ಭಾಗದ ನಾಗರಿಕರ ಹಲವಾರು ವರ್ಷಗಳ ಬೇಡಿಕೆಯ ರಸ್ತೆ ಇದಾಗಿದ್ದು, ಇದೀಗ ಶಾಸಕರಾದ ಹರೀಶ್ ಪೂಂಜಾ’ರವರು ನೀಡಿದ ಭರವಸೆಯಂತೆಯೇ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಸುಮಾರು 10 ಲಕ್ಷ ಅನುದಾನ ಒದಗಿಸಿದ್ದಾರೆ.

Advertisement

ಬಾರ್ಯ ಗ್ರಾಮದ ಮುಜ್ಜಾಳೆ -ಪೆರಿಯೊಟ್ಟು ಭಾಗದ ಕಾಂಕ್ರಿಟ್ ರಸ್ತೆ ಕಾಮಗಾರಿ ಇದೀಗ ಪೂರ್ಣಗೊಂಡು, ಸಾರ್ವಜನಿಕ ಮುಕ್ತವಾಗಿದೆ. ಅನುದಾನ ಒದಗಿಸಿದ ಶಾಸಕರಿಗೆ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.