ಬಾರ್ಯ : ಮುಜ್ಜಾಳೆ – ಪೆರಿಯೊಟ್ಟು ಕಾಂಕ್ರಿಟ್ ರಸ್ತೆ ಕಾಮಗಾರಿ ಪೂರ್ಣ : ಶಾಸಕ ಹರೀಶ್ ಪೂಂಜಾರಿಂದ ರೂ.10 ಲಕ್ಷ ಅನುದಾನ

Advertisement

ಬಾರ್ಯ : ಗ್ರಾಮದ ಮುಜ್ಜಾಳೆ -ಪೆರಿಯೊಟ್ಟು ರಸ್ತೆ ಕಾಂಕ್ರಿಟ್ ಕಾಮಗಾರಿ ಪೂರ್ಣಗೊಂಡಿದ್ದು, ಇದೀಗ ಸಂಚಾರಕ್ಕೆ ಯೋಗ್ಯವಾಗಿದೆ. ಈ ಭಾಗದ ನಾಗರಿಕರ ಹಲವಾರು ವರ್ಷಗಳ ಬೇಡಿಕೆಯ ರಸ್ತೆ ಇದಾಗಿದ್ದು, ಇದೀಗ ಶಾಸಕರಾದ ಹರೀಶ್ ಪೂಂಜಾ’ರವರು ನೀಡಿದ ಭರವಸೆಯಂತೆಯೇ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಸುಮಾರು 10 ಲಕ್ಷ ಅನುದಾನ ಒದಗಿಸಿದ್ದಾರೆ.

Advertisement

ಬಾರ್ಯ ಗ್ರಾಮದ ಮುಜ್ಜಾಳೆ -ಪೆರಿಯೊಟ್ಟು ಭಾಗದ ಕಾಂಕ್ರಿಟ್ ರಸ್ತೆ ಕಾಮಗಾರಿ ಇದೀಗ ಪೂರ್ಣಗೊಂಡು, ಸಾರ್ವಜನಿಕ ಮುಕ್ತವಾಗಿದೆ. ಅನುದಾನ ಒದಗಿಸಿದ ಶಾಸಕರಿಗೆ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ