ಬಾರ್ಯ : ಮುಜ್ಜಾಳೆ – ಪೆರಿಯೊಟ್ಟು ಕಾಂಕ್ರಿಟ್ ರಸ್ತೆ ಕಾಮಗಾರಿ ಪೂರ್ಣ : ಶಾಸಕ ಹರೀಶ್ ಪೂಂಜಾರಿಂದ ರೂ.10 ಲಕ್ಷ ಅನುದಾನ

ಬಾರ್ಯ : ಗ್ರಾಮದ ಮುಜ್ಜಾಳೆ -ಪೆರಿಯೊಟ್ಟು ರಸ್ತೆ ಕಾಂಕ್ರಿಟ್ ಕಾಮಗಾರಿ ಪೂರ್ಣಗೊಂಡಿದ್ದು, ಇದೀಗ ಸಂಚಾರಕ್ಕೆ ಯೋಗ್ಯವಾಗಿದೆ. ಈ ಭಾಗದ ನಾಗರಿಕರ ಹಲವಾರು ವರ್ಷಗಳ ಬೇಡಿಕೆಯ ರಸ್ತೆ ಇದಾಗಿದ್ದು, ಇದೀಗ ಶಾಸಕರಾದ ಹರೀಶ್ ಪೂಂಜಾ’ರವರು ನೀಡಿದ ಭರವಸೆಯಂತೆಯೇ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಸುಮಾರು 10 ಲಕ್ಷ ಅನುದಾನ ಒದಗಿಸಿದ್ದಾರೆ.

Advertisement

ಬಾರ್ಯ ಗ್ರಾಮದ ಮುಜ್ಜಾಳೆ -ಪೆರಿಯೊಟ್ಟು ಭಾಗದ ಕಾಂಕ್ರಿಟ್ ರಸ್ತೆ ಕಾಮಗಾರಿ ಇದೀಗ ಪೂರ್ಣಗೊಂಡು, ಸಾರ್ವಜನಿಕ ಮುಕ್ತವಾಗಿದೆ. ಅನುದಾನ ಒದಗಿಸಿದ ಶಾಸಕರಿಗೆ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕರ್ನಾಟಕದ 24ನೇ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ –  ನೊಣವಿನ ಕೆರೆ ಅಜ್ಜಯ್ಯನ ಹೆಸರಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

⚠️ Contents are protected on this website.