ಬಳ್ಳಮಂಜ : 28ನೇ ವರ್ಷದ ಶೇಷ -ನಾಗ ಜೋಡುಕರೆ ಕಂಬಳ ಆರಂಭ

ಬಳ್ಳಮಂಜ, ಡಿ. 06 : ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ತೇರಿಬಾಕಿಮಾರು ಗದ್ದೆಯಲ್ಲಿ 28ನೇ ವರ್ಷದ ಶೇಷ -ನಾಗ ಜೋಡುಕರೆ ಕಂಬಳವು ಆರಂಭಗೊಂಡಿದೆ. ಇಂದು ಬೆಳಗ್ಗಿನಿಂದಲೇ ಬಹಳ ವೈಭವದಿಂದ ಜೋಡುಕರೆ ಕಂಬಳ ನಡೆಯುತ್ತಿದೆ.

Advertisement

28ನೇ ವರ್ಷದ ಶೇಷ -ನಾಗ ಜೋಡುಕರೆ ಕಂಬಳದಲ್ಲಿ ಹಲವು ಕೋಣಗಳು ಸ್ಪರ್ಧೆಯಲ್ಲಿ ಭಾಗಿಯಾಗಿವೆ. ಹಾಗೆಯೇ, ಕಂಬಳ ಪ್ರೇಮಿಗಳು ಕೂಡಾ ಕರಾವಳಿಯ ಜಾನಪದ ಕ್ರೀಡೆಯನ್ನು ಕಣ್ತುಂಬಿಸಿಕೊಳ್ಳಲು ಆಗಮಿಸುತ್ತಿದ್ದಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಪುತ್ತೂರು, ಬೆಳ್ತಂಗಡಿ, ಸುಳ್ಯ  ಕಡಬ  ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಸಾಲ ವಸೂಲಿಗೆ ಆರ್‌ಬಿಐ ಹೊಸ ರೂಲ್ಸ್ – ರಿಕವರಿ ಏಜೆಂಟ್‌ಗಳು ಬೇಕಾಬಿಟ್ಟಿ ಸಾಲಗಾರರ ಮನೆಗೆ ಬರುವಂತಿಲ್ಲ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ ಲಕ್ಷ ಲಕ್ಷ ಹಣ ಪಡೆದು ವಂಚನೆ – ಸಾಮಾಜಿಕ ಜಾಲತಾಣದ ಜಾಹೀರಾತು ನಂಬುವ ಮುನ್ನ ಎಚ್ಚರ !

⚠️ Contents are protected on this website.