ಬಂದಾರು : ಸೈನ್ಯದಲ್ಲಿ ಅನನ್ಯ ಸೇವೆ – ಹುಟ್ಟೂರಿಗೆ ಆಗಮಿಸಿದ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಬಂದಾರ್ ಪಂಚಾಯತ್ ವತಿಯಿಂದ ಸನ್ಮಾನ

ಬಂದಾರು, ಡಿ. 09 : ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮ ಮುಗೇರಡ್ಕದ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬಂದಾರು ಪಂಚಾಯತ್ ನಲ್ಲಿ ಡಿ. 09 ರಂದು ಸನ್ಮಾನ ಕಾರ್ಯಕ್ರಮ ನೆರವೇರಿತು.

Advertisement

ಈ ಸಂದರ್ಭದಲ್ಲಿ ಅಶೋಕ್ ತಾಯಿ ಕುಸುಮ, ಪತ್ನಿ ಚೇತನ ಮತ್ತು ಮಕ್ಕಳು,ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ,ಉಪಾಧ್ಯಕ್ಷರಾದ ಪುಷ್ಪಾವತಿ ಬರಮೇಲು, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಹಾಗೂ ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪಂಚಾಯತ್ ಸದಸ್ಯರಾದ ಸದಸ್ಯರಾದ ಗಂಗಾಧರ ಪೂಜಾರಿ, ಪರಮೇಶ್ವರಿ ಕೆ ಗೌಡ ಪುಯಿಲ, ಭಾರತಿ ಕೊಡಿಯೇಲು,ಪದ್ಮುಂಜ ಸಿ.ಎ ಬ್ಯಾಂಕ್ ನಿರ್ದೇಶಕರಾದ ಪ್ರಭಾಕರ ಗೌಡ ಗುತ್ಯೋಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಗ್ರಾಮ ಆಡಳಿತ ಅಧಿಕಾರಿ ರಫೀಕ್ ಮುಲ್ಲಾ,ಪಂಚಾಯತ್ ಸಿಬ್ಬಂದಿ ವರ್ಗ ಇನ್ನೂ ಅನೇಕರು ಉಪಸ್ಥಿತರಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.