ಬಂಟ್ವಾಳ : ಸಂಬಂಧಿಕನಿಂದಲೇ ಲಾವಣ್ಯಳ ಬರ್ಬರ ಹತ್ಯೆ – ಆರೋಪಿ ಬೆಳ್ತಂಗಡಿಯ ಚೇತನ್ ಗಾಗಿ ಹುಡುಕಾಟ !

ಬಂಟ್ವಾಳ, ಜು. 16 : ಬಂಟ್ವಾಳ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳ ಬರ್ಬರ ಹತ್ಯೆ ಇಡಿ ಜಿಲ್ಲೆಯಲ್ಲಿ ಆತಂಕ ಸೃಷ್ಟಿ ಮಾಡಿದೆ. ಇದೀಗ ಆರೋಪಿಯ ಕುರಿತಾದ ಮಾಹಿತಿ ಬಹಿರಂಗವಾಗುತ್ತಿದೆ.

Advertisement

ಯುವತಿ ಲಾವಣ್ಯಳನ್ನು ಹಾಡಹಗಲೇ ಬಸ್ ನಿಲ್ದಾಣದಲ್ಲಿ ರಾಕ್ಷಸರಂತೆ ಕೊಚ್ಚಿ ಕೊಲೆಗೈದಿದ್ದು ಆಕೆಯ ದೂರದ ಸಂಬಂಧಿ ಎಂದು ವರದಿಯಾಗಿದೆ. ಎಕಪಕ್ಷೀಯವಾಗಿ ಪ್ರೀತಿಸುತ್ತಿದ್ದ ಚೇತನ್ ಈ ಕೃತ್ಯ ಎಸಗಿದ್ದಾನೆ.

ಆರೋಪಿಯ ಬಂಧನಕ್ಕೆ ವ್ಯಾಪಕ ಬಲೆ ಬೀಸಿರುವ ಪೊಲೀಸರು, ತನಿಖೆ ಚುರುಕುಗೊಳಿಸಿದ್ದಾರೆ.

ಚೇತನ್ ಕೃತ್ಯಕ್ಕೆ ಇಡೀ ಸಮಾಜವೇ ಶಪಿಸುತ್ತಿದೆ. ಮಾನವೀಯತೆಯೇ ಇಲ್ಲದ ರಾಕ್ಷಸಿ ಪ್ರವೃತ್ತಿಯಿಂದ ಇಡೀ ಸಮಾಜವೇ ತಲೆ ತಗ್ಗಿಸುವಂತಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.