ಬೆಳ್ತಂಗಡಿ : ರಾಷ್ಟ್ರೀಯ ಹೆದ್ದಾರಿ ತೇಪೆಕಾರ್ಯ : ರಸ್ತೆಯುದ್ದಕ್ಕೂ ಸಾಲುಗಟ್ಟಿ ನಿಂತ ವಾಹನಗಳು

Advertisement

ಬೆಳ್ತಂಗಡಿ : ಮಂಗಳೂರು ವಿಲ್ಲಂಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ-ಉಜಿರೆ ಸಂಪರ್ಕ ರಸ್ತೆಯಲ್ಲಿ ತೇಪೆ ಕಾರ್ಯ ನಡೆಯುತ್ತಿರುವ ಪರಿಣಾಮ ಬೆಳ್ತಂಗಡಿ ಪಟ್ಟಣದಿಂದ ಕೊಯ್ಯುರು ಕ್ರಾಸ್ ವರೆಗೆ ವಾಹನ ದಟ್ಟಣೆ ಹೆಚ್ಚಾದ ಘಟನೆ ನ.10 ರಂದು ಸಂಭವಿಸಿದೆ.

ಸೋಮವಾರ ಬೆಳ್ತಂಗಡಿಯಲ್ಲಿ ವಾರದ ಸಂತೆ ವ್ಯಾಪಾರ ನಡೆಯುತ್ತದೆ ಇದರ ಪರಿಣಾಮ ಆಗಾಗ ಸೋಮವಾರ ಟ್ರಾಫಿಕ್ ಜಾಮ್ ಆಗುವುದು ಸರ್ವೇ ಸಾಮಾನ್ಯ. ಆದರೆ, ವಾಹನ ದಟ್ಟಣೆ ಇರುವ ದಿನದಂದೇ ತೇಪೆ ಕಾರ್ಯ ಕೈಗೊಂಡಿರುವುದು ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.