ಬೆಳ್ತಂಗಡಿ : ರಾಷ್ಟ್ರೀಯ ಹೆದ್ದಾರಿ ತೇಪೆಕಾರ್ಯ : ರಸ್ತೆಯುದ್ದಕ್ಕೂ ಸಾಲುಗಟ್ಟಿ ನಿಂತ ವಾಹನಗಳು

Advertisement

ಬೆಳ್ತಂಗಡಿ : ಮಂಗಳೂರು ವಿಲ್ಲಂಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ-ಉಜಿರೆ ಸಂಪರ್ಕ ರಸ್ತೆಯಲ್ಲಿ ತೇಪೆ ಕಾರ್ಯ ನಡೆಯುತ್ತಿರುವ ಪರಿಣಾಮ ಬೆಳ್ತಂಗಡಿ ಪಟ್ಟಣದಿಂದ ಕೊಯ್ಯುರು ಕ್ರಾಸ್ ವರೆಗೆ ವಾಹನ ದಟ್ಟಣೆ ಹೆಚ್ಚಾದ ಘಟನೆ ನ.10 ರಂದು ಸಂಭವಿಸಿದೆ.

ಸೋಮವಾರ ಬೆಳ್ತಂಗಡಿಯಲ್ಲಿ ವಾರದ ಸಂತೆ ವ್ಯಾಪಾರ ನಡೆಯುತ್ತದೆ ಇದರ ಪರಿಣಾಮ ಆಗಾಗ ಸೋಮವಾರ ಟ್ರಾಫಿಕ್ ಜಾಮ್ ಆಗುವುದು ಸರ್ವೇ ಸಾಮಾನ್ಯ. ಆದರೆ, ವಾಹನ ದಟ್ಟಣೆ ಇರುವ ದಿನದಂದೇ ತೇಪೆ ಕಾರ್ಯ ಕೈಗೊಂಡಿರುವುದು ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕರ್ನಾಟಕದ 24ನೇ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ –  ನೊಣವಿನ ಕೆರೆ ಅಜ್ಜಯ್ಯನ ಹೆಸರಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ – ಶಾಸಕ ಹರೀಶ್ ಪೂಂಜಾ

⚠️ Contents are protected on this website.