ಬೆಳ್ತಂಗಡಿ, ಏ. 16 : ಬೆಳ್ತಂಗಡಿ ತಾಲೂಕಿನ ಹಲವೆಡೆ ಇಂದು ಗುಡುಗು – ಮಿಂಚು ಸಹಿತ ಧಾರಕಾರ ಮಳೆಯಾಗಿದೆ.
ಕಳೆದ ಹಲವು ದಿನಗಳಿಂದ ಬಿಸಿಲಿನ ತಾಪಕ್ಕೆ ಕಂಗೆಟ್ಟಿದ್ದ ಜನತೆಗೆ ಇಂದು ಮಳೆರಾಯ ತಂಪೆರೆದಿದ್ದಾನೆ. ಕೆಲವು ಕಡೆಗಳಲ್ಲಿ ಆಲಿಕಲ್ಲು ಮಳೆಯಾಗಿರುವ ಬಗ್ಗೆ ವರದಿಯಾಗಿದೆ.
ಹಲವು ದಿನಗಳಿಂದ ಬಿಸಿಲಿನ ತಾಪ ಹೆಚ್ಚಿದ್ದು, ಉರಿ ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಇಂದು ಮಳೆರಾಯ ತಂಪೆರೆದಿದ್ದಾನೆ.

