ಬೆಳ್ತಂಗಡಿ : ಕಾಫ್ ಕ್ರಿಯೇಟಿವ್ ಆರ್ಟ್ ಅಂಡ್ ಕ್ರಾಫ್ಟ್ ಸೆಂಟರ್ ಮಳಿಗೆಯಲ್ಲಿ ಬೆಂಕಿ ಅವಘಡ ಪ್ರಕರಣ -ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ, ಫೆ. 16 : ಇಲ್ಲಿಯ ಸಂತೆಕಟ್ಟೆ ಬಳಿ ಇರುವ ಹೇರಾಜೆ ಕಾಂಪ್ಲೆಕ್ಸ್ ನ ಕಾಫ್ ಕ್ರಿಯೇಟಿವ್ ಆರ್ಟ್ ಅಂಡ್ ಕ್ರಾಫ್ಟ್ ಸೆಂಟರ್ ಮಳಿಗೆಯಲ್ಲಿ ಫೆ. 14ರಂದು ಬೆಳಗ್ಗೆ ಹೀಲಿಯಂ ಗ್ಯಾಸ್ ಸೋರಿಕೆಯಿಂದಾಗಿ ಅಗ್ನಿ ಅವಘಢ ಉಂಟಾದ ಘಟನಾ ಸ್ಥಳಕ್ಕೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ಥೆಯ ಆರೋಗ್ಯ ವಿಚಾರಿಸಿದರು.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ, ಬೆಳ್ತಂಗಡಿ

ಉಪ್ಪಿನಂಗಡಿ : ಲಾವಣ್ಯ ಹತ್ಯೆಗೆ ಚೇತನ್ ತಲ್ವಾರ್ ಖರೀದಿಸಿದ್ದು ಉಪ್ಪಿನಂಗಡಿ ಕೃಷಿ ಕೇಂದ್ರದಿಂದ !

ಟಾಪ್ ಸುದ್ದಿಗಳು

ಮುಂಬೈ : ಭಾರತದಲ್ಲಿ ಸದ್ದು ಮಾಡುತ್ತಿದೆ “ರಾಮಾಯಣ” ಸಿನಿಮಾ – ಯಶ್ ಪಾತ್ರಕ್ಕೆ ಪಾತ್ರಕ್ಕೆ ಕನ್ನಡಿಗರು ಫಿದಾ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಧರ್ಮಸ್ಥಳ : ಬುರುಡೆ ಪ್ರಕರಣ – ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪುರುಷರದ್ದು ! ಎಫ್ ಎಸ್ ಎಲ್ ವರದಿಯಲ್ಲಿ ದೃಢ

⚠️ Contents are protected on this website.