ಬೆಳ್ತಂಗಡಿ : ಭಾರತ್ ಜೋಡೋ ಟಾಸ್ಕ್ ಫೋರ್ಸ್ ತಂಡದಿಂದ ಗುರಿಪಳ್ಳದಲ್ಲಿ ಕುಸಿಯುವ ಹಂತದಲ್ಲಿರುವ ಸುರೇಶ್ ಮುಗೇರರ ಮನೆಗೆ ಭೇಟಿ

ಬೆಳ್ತಂಗಡಿ, ಆ. 03 : ಇತ್ತೀಚೆಗೆ ಸುರಿಯುತ್ತಿರುವ ಭಾರಿ ಮಳೆಗೆ ಕುಸಿಯುವ ಭೀತಿಯಲ್ಲಿರುವ ಗುರಿಪಳ್ಳದ ಸುರೇಶ್ ಮುಗೇರ ಇವರ ಮನೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ನೇತೃತ್ವದ ಭಾರತ್ ಜೋಡೋ ಟಾಸ್ಕ್ ಫೋರ್ಸ್ ತಂಡ ಭೇಟಿ ನೀಡಿ, ಅಗತ್ಯ ಸಾಮಾಗ್ರಿ ನೀಡಿ ಸಹಕರಿಸಿದರು.

Advertisement

ನಿರ್ಮಾಣ ಹಂತದಲ್ಲಿರುವ ಮನೆಗೆ ತುರ್ತು ವ್ಯವಸ್ಥೆಗೆ ಬೇಕಾಗುವ ಅಗತ್ಯ ಸಾಮಗ್ರಿಗಳಾದ ಮರದ ಬಾಗಿಲು, ಸಿಮೆಂಟ್, ಮರಳು, ಟಾರ್ಪಲ್ ಹಾಗೂ ಇನ್ನಿತರ ಅಗತ್ಯ ವಸ್ತುಗಳನ್ನು ಒದಗಿಸುವ ವ್ಯವಸ್ಥೆಯನ್ನು ಮಾಡಲಾಯಿತು ಹಾಗೂ ರಾಜ್ಯ ಸರಕಾರದಿಂದ ಬಿಡುಗಡೆ ಗೊಳ್ಳಬೇಕಾಗಿರುವ ಅನುದಾನವನ್ನು ಅತೀ ಶೀಘ್ರದಲ್ಲಿ ಒದಗಿಸುವ ಭರವಸೆ ನೀಡಲಾಯಿತು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ನಾಳೆಯೂ (ಆ. 04) ಶಾಲಾ, ಪಿಯು ಕಾಲೇಜ್ ಗಳಿಗೆ ರಜೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಗುರುವಾಯನಕೆರೆ :  ಖಾಸಗಿ ಕಾಲೇಜ್ ವಿದ್ಯಾರ್ಥಿಯೋರ್ವ ಹಾಸ್ಟೆಲ್ ನಲ್ಲೇ ನೇಣು ಬಿಗಿದು ಆತ್ಮಹತ್ಯೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ – ಶ್ರೀರಾಜ್ ಶೆಟ್ಟಿ ಬಂಧನ

⚠️ Contents are protected on this website.