ಉಪ್ಪಿನಂಗಡಿ : ಕಾರು ಮತ್ತು ಬೈಕ್ ನಡುವೆ ಅಪಘಾತ – ಬೈಕ್ ಸವಾರ ಗಂಭೀರ

ಉಪ್ಪಿನಂಗಡಿ, ಡಿ.11 : ಕಾರು ಮತ್ತು ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಡಿ.11ರಂದು ರಾತ್ರಿ ನೆಕ್ಕಿಲಾಡಿ ಎಂಬಲ್ಲಿ ನಡೆದಿದೆ. ಮಠ ನಿವಾಸಿ ಬದ್ರುದ್ದೀನ್ ಗಾಯಗೊಂಡ ಬೈಕ್ ಸವಾರ ಎಂದು ಗುರುತಿಸಲಾಗಿದೆ.

Advertisement

ಬದ್ರುದ್ದೀನ್ ಕೂಟೇಲಿನಲ್ಲಿರುವ ಹೋಟೆಲೊಂದರಲ್ಲಿ ಕೆಲಸಕ್ಕಿದ್ದರೆನ್ನಲಾಗಿದೆ. ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಪ್ಪಿನಂಗಡಿಯಿಂದ ನೆಕ್ಕಿಲಾಡಿಗೆ ರಾಂಗ್ ಸೈಡ್‌ನಲ್ಲಿ ಸಾಗುತ್ತಿದ್ದಾಗ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು ಢಿಕ್ಕಿಯಾಗಿದೆ.
ಗಂಭೀರ ಗಾಯಗೊಂಡ ಬದ್ರುದ್ದೀನ್‌ರಿಗೆ ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಮಡಿಕೇರಿ : ನಾಪತ್ತೆಯಾಗಿದ್ದ ಹಿಂದೂ ತಾಯಿ, ಮಗು – ಕೇರಳದ ಮದರಸವೊಂದರಲ್ಲಿ ಪತ್ತೆ ! ಲವ್ ಜಿಹಾದ್‌ ಆರೋಪ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಾಯ್ ಫ್ರೆಂಡ್ ಜೊತೆ ಸಲುಗೆಯಿಂದಿದ್ದಳು ಎಂದು ಸ್ನೇಹಿತೆಯ ಖಾಸಗಿ ಫೊಟೋ ವೈರಲ್ – ಶ್ವೇತಾ ಅರೆಸ್ಟ್ !

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಪುತ್ತೂರು : ಶಿರಾಡಿ ಘಾಟಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಮತ್ತು ರೈಲ್ವೇ ಹಳಿ ಅಭಿವೃದ್ಧಿಗೆ ಜಂಟಿ ಸಮೀಕ್ಷೆ – ಕ್ಯಾ. ಚೌಟ

⚠️ Contents are protected on this website.