ಕಾಪು : ಸವಾರನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿಯಾದ ಬೈಕ್ – ಸವಾರ ಸ್ಥಳದಲ್ಲೇ ಸಾವು

ಕಾಪು, ಜ. 02 : ಸೇತುವೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆ ಬಳಿ ಘಟನೆ ಶುಕ್ರವಾರ ನಸುಕಿನ ವೇಳೆ 2.30ರ ಸುಮಾರಿಗೆ ಸಂಭವಿಸಿದೆ.

Advertisement

ಸುಬ್ರಹ್ಮಣ್ಯ ಮೂಲದ ಯುವರಾಜ್ ಮೃತವ್ಯಕ್ತಿ ಎಂದು ಗುರುತಿಸಲಾಗಿದೆ.

ಮಂಗಳೂರು ಕಡೆಯಿಂದ ಉಡುಪಿ ಕಡೆ ತೆರಳುತ್ತಿದ್ದ ಬೈಕ್ ಅತಿ ವೇಗ ಹಾಗೂ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ರಸ್ತೆಗೆ ಬಿದ್ದ ಸವಾರ ಯುವರಾಜ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.