ಮಂಗಳೂರು : ಪೊಲೀಸರ ಬೈಕ್ ಕೂಡಾ ಬಿಡದ ಖದೀಮರು – ನಿಲ್ಲಿಸಿದ ಬೈಕ್ ಅರ್ಧ ಗಂಟೆಯಲ್ಲಿ ಕಳವು !

File Photo

ಮಂಗಳೂರು, ಜ. 08 : ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ ಸ್ಟೆಬಲ್ ಓರ್ವರ ಬೈಕ್ ನಿಲ್ಲಿಸಿದ ಅರ್ಧ ಗಂಟೆಯಲ್ಲಿ ಕಳವು ಮಾಡಿದ ಘಟನೆ ನಗರದಲ್ಲಿ ನಡೆದಿದೆ.

Advertisement

ನಗರದ ಸಂಚಾರ ಪಶ್ಚಿಮ ಪೊಲೀಸ್ ಠಾಣೆಯ ಪೊಲೀಸ್ ಕಾನ್ ಸ್ಟೆಬಲ್ ಪುನೀತ್ ಬಿ.ವೈ ಅವರು ಜ.5ರಂದು ಕೆ.ಬಿ.ಕಟ್ಟೆಯಲ್ಲಿ ಕರ್ತವ್ಯಕ್ಕಾಗಿ ಸಂಜೆ 5.30 ಕ್ಕೆ ತಂದೆಯ ಹೆಸರಿನಲ್ಲಿರುವ ಹೋಂಡಾ ಶೈನ್ ಬೈಕ್ ನಲ್ಲಿ ಬಂದು ಅಲ್ಲಿನ ಸುಲಭ್ ಶೌಚಾಲಯದ ಪಾವತಿ ವಾಹನ ನಿಲುಗಡೆ ಸ್ಥಳದಲ್ಲಿ ನಿಲ್ಲಿಸಿ, ಕೆ.ಬಿ ಕಟ್ಟೆ ಜಂಕ್ಷನ್ ನಲ್ಲಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದರು.

ಅನಂತರ ಸುಮಾರು 6 ಕ್ಕೆ ವಾಪಸು ಬಂದು ನೋಡಿದಾಗ ಬೈಕ್ ಕಳವಾಗಿತ್ತು ಎನ್ನಲಾಗಿದೆ. ಪೊಲೀಸರ ಬೈಕೆ ಕಳವಾಗುವಾಗ ಜನಸಾಮಾನ್ಯರ ಪಾಡೇನು ಎಂದು ಸಾರ್ವಜನಿಕರು ವಿಷಾದ ವ್ಯಕ್ತಪಡಿಸುತ್ತಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.