ಬೆಳ್ತಂಗಡಿ : ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ – ಜನಸಾಮಾನ್ಯನಿಗೆ ಸಾಲದ ಹೊರೆ : ಹರೀಶ್ ಪೂಂಜ

ಬೆಳ್ತಂಗಡಿ, ಮಾ. 06 : ಬಜೆಟ್ ಭಾಷಣದ ಆರಂಭದ ಮುನ್ನುಡಿಯಲ್ಲೇ ಕೇಂದ್ರ ಸರಕಾರವನ್ನು ಟೀಕಿಸಿ ಒಕ್ಕೂಟ ವ್ಯವಸ್ಥೆಯನ್ನು ಪ್ರಶ್ನೆ ಮಾಡಿದ ಕರ್ನಾಟಕ ಕಾಂಗ್ರೆಸ್ ಸರಕಾರದ ಮುಂಗಡ ಪತ್ರ ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ ಆಗಿದೆಯೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ.
  

Advertisement

ಪ್ರಸಕ್ತ ಸಾಲಿನಲ್ಲಿ ಜಿ ಎಸ್ ಟಿ ಉತ್ತಮ ಮಟ್ಟದಲ್ಲಿ ಸಂಗ್ರಹವಾಗಿದ್ದು ಸಹಜವಾಗಿ ಶಾಸನಬದ್ದವಾಗಿ ರಾಜ್ಯದ ಪಾಲಿಗೆ ಹೆಚ್ಚಿನ ಸಂಪನ್ಮೂಲ ಲಭ್ಯವಾಗಿದ್ದು ಅಸಮರ್ಪಕ ಆಡಳಿತ ನೀತಿಯಿಂದ ರಾಜಸ್ವ ಕೊರತೆಯುಂಟಾಗಿ ಮುಂಗಡ ಪತ್ರದಲ್ಲಿ ಪ್ರಸ್ತಾಪಿಸಿರುವ ಹೇರಳ ಸಾಲದಿಂದ ವಿತ್ತೀಯ ಕೊರತೆ ಸಾಲ ಹಾಗೂ ಸಾಲದ ಬಡ್ಡಿ ಮರುಪಾವತಿ ಸೇರಿದಂತೆ ಶ್ರೀ ಸಾಮಾನ್ಯನಿಗೆ ಹೊರೆಯಾಗಲಿದೆ.

ಕೃಷಿ ತೋಟಗಾರಿಕೆ ಸಹಕಾರ ಪಶುಸಂಗೋಪನೆ ಆರೋಗ್ಯ ವಲಯ ಒಳಗೊಂಡಂತೆ ಕರಾವಳಿ ಜನತೆಗೆ ಸಂಪೂರ್ಣ ನಿರಾಸೆ ತಂದ ಮುಂಗಡ ಪತ್ರ ಇದಾಗಿದೆಯೆಂದು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.