ಕೇಂದ್ರ ಬಜೆಟ್ ನಲ್ಲಿ ಕರಾವಳಿಯ ಅವಗಣನೆ ಖಂಡನಾರ್ಹ : ರಕ್ಷಿತ್ ಶಿವರಾಂ

ಬೆಳ್ತಂಗಡಿ, ಫೆ. 03 : ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಈ ಬಾರಿಯ ಬಜೆಟ್ ನಲ್ಲಿ ಕರಾವಳಿಗೆ ಯಾವುದೇ ಹೊಸ ಯೋಜನೆಗಳನ್ನಾಗಲಿ, ಅನುದಾನಗಳನ್ನು ಘೋಷಿಸದೆ ಅವಗಣನೆ ಮಾಡಿರುವುದು ಸಮಸ್ತ ದಕ್ಷಿಣ ಕನ್ನಡ ಜಿಲ್ಲೆಗೆ ಮಾಡಿದ ಅನ್ಯಾಯ.

Advertisement

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜನ ಕಳೆದ ಸುಮಾರು 25 ವರ್ಷಗಳಿಂದ ಭಾರತೀಯ ಜನತಾ ಪಕ್ಷದ ಸಂಸದರನ್ನೇ ಆಯ್ಕೆ ಮಾಡಿ ಸಂಸತ್ತಿಗೆ ಕಳುಹಿಸಿಕೊಡುತ್ತಿದ್ದರೂ ಕೇಂದ್ರ ಸರಕಾರ ಸತತವಾಗಿ ಕರಾವಳಿ ಭಾಗಕ್ಕೆ ಅನ್ಯಾಯ ಮಾಡುತ್ತಿರುವುದನ್ನು ಸಹಿಸಲಸಾಧ್ಯವಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾರಿಂದ ಅರ್ಹ ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ  ವಿತರಣೆ – ಲಂಚ ನೀಡಿದ್ದರೆ ಹಣ ವಾಪಸ್ ಕೊಡುತ್ತೇನೆಂದ ಶಾಸಕರು !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಶಿಶಿಲ : ಸರ್ವೇ ನಂ.309ರ ಕೃಷಿ ಭೂಮಿ ಸಮಸ್ಯೆಯ ಕುರಿತು ಜಿಲ್ಲಾಧಿಕಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಚರ್ಚೆ – ಶಾಸಕ ಹರೀಶ್ ಪೂಂಜ

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : 14 ವರ್ಷದ ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ – 43 ವರ್ಷದ ಕಾರು ಚಾಲಕನ ಬಂಧನ !

⚠️ Contents are protected on this website.