ಧರ್ಮಸ್ಥಳ : ಮಣ್ಣಸಂಕ ಸಮೀಪ ಬಸ್ ಹಾಗೂ ಕಾರು ಅಪಘಾತ – ಕಾರು ಚಾಲಕನಿಗೆ ಗಾಯ

Advertisement

ಧರ್ಮಸ್ಥಳ, ಆ. 28 : ಗ್ರಾಮದ ಮಣ್ಣಸಂಕ ಸಮೀಪ ಬಸ್ ಹಾಗೂ ಕಾರು ಅಪಘಾತಗೊಂಡಿರುವ ಘಟನೆ ವರದಿಯಾಗಿದೆ. ಅಪಘಾತದಲ್ಲಿ ಕಾರು ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement


ರಸ್ತೆ ಕಾಮಗಾರಿ ಹಿನ್ನಲೆಯಲ್ಲಿ ಏಕ ಮುಖ ಚಲನೆಯ ರಸ್ತೆಯಲ್ಲಿ ದ್ವಿಮುಖ ಚಾಲನೆಗೆ ಅವಕಾಶ ನೀಡಲಾಗಿತ್ತು.  ಕಾರು ಚಾಲಕ ಅನಂತ ರಾಮ ನೂರಿತ್ತಾಯರವರು ಗಾಯಗೊಂಡಿದ್ದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ