ಮೂಡುಬಿದಿರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ – ರಾತ್ರಿ ಆಳ್ವರ ಮನೆಯಲ್ಲಿ ವಾಸ್ತವ್ಯ

ಮೂಡುಬಿದಿರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಸಂಜೆ ಮೂಡುಬಿದಿರೆಗೆ ಬರಲಿದ್ದು ರಾತ್ರಿ ಡಾ.ಮೋಹನ ಆಳ್ವರ ಮನೆಯಲ್ಲಿ ವಾಸ್ತವ್ಯ ಇರಲಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಇಂದು ಸಂಜೆ ಬಜ್ಪೆ ವಿಮಾನ ನಿಲ್ದಾಣದಿಂದ ಕಾರ್ಕಳಕ್ಕೆ ತೆರಳಲಿದ್ದು, ಅಲ್ಲಿಂದ ಮತ್ತೆ ವಾಪಾಸು ಮೂಡುಬಿದಿರೆಗೆ ಬಂದು ರಾತ್ರಿ ಡಾ.ಆಳ್ವರ ಮನೆಯಲ್ಲಿ ವಾಸ್ತವ್ಯ ಇರಲಿದ್ದಾರೆಂದು ತಿಳಿದುಬಂದಿದೆ. ನವೆಂಬರ್ ೧೯ರಂದು ಬೆಳಿಗ್ಗೆ ಪುತ್ತೂರಿನಲ್ಲಿ ನಡೆಯಲಿರುವ ಅಟಲ್ ವಿರಾಸತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಪುತ್ತೂರು ಕಾರ್ಯಕ್ರಮದ ಬಳಿಕ ಶಿಕಾರಿಪುರಕ್ಕೆ ತೆರಳಲಿದ್ದಾರೆ. ಮೂಡುಬಿದಿರೆಯಲ್ಲಿ ಪಕ್ಷದ ಯಾವುದೇ ಕಾರ್ಯಕ್ರಮ ಇರುವುದಿಲ್ಲ ಎಂದು ತಿಳಿದು ಬಂದಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.