ಮೂಡುಬಿದಿರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ – ರಾತ್ರಿ ಆಳ್ವರ ಮನೆಯಲ್ಲಿ ವಾಸ್ತವ್ಯ

ಮೂಡುಬಿದಿರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಸಂಜೆ ಮೂಡುಬಿದಿರೆಗೆ ಬರಲಿದ್ದು ರಾತ್ರಿ ಡಾ.ಮೋಹನ ಆಳ್ವರ ಮನೆಯಲ್ಲಿ ವಾಸ್ತವ್ಯ ಇರಲಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಇಂದು ಸಂಜೆ ಬಜ್ಪೆ ವಿಮಾನ ನಿಲ್ದಾಣದಿಂದ ಕಾರ್ಕಳಕ್ಕೆ ತೆರಳಲಿದ್ದು, ಅಲ್ಲಿಂದ ಮತ್ತೆ ವಾಪಾಸು ಮೂಡುಬಿದಿರೆಗೆ ಬಂದು ರಾತ್ರಿ ಡಾ.ಆಳ್ವರ ಮನೆಯಲ್ಲಿ ವಾಸ್ತವ್ಯ ಇರಲಿದ್ದಾರೆಂದು ತಿಳಿದುಬಂದಿದೆ. ನವೆಂಬರ್ ೧೯ರಂದು ಬೆಳಿಗ್ಗೆ ಪುತ್ತೂರಿನಲ್ಲಿ ನಡೆಯಲಿರುವ ಅಟಲ್ ವಿರಾಸತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಪುತ್ತೂರು ಕಾರ್ಯಕ್ರಮದ ಬಳಿಕ ಶಿಕಾರಿಪುರಕ್ಕೆ ತೆರಳಲಿದ್ದಾರೆ. ಮೂಡುಬಿದಿರೆಯಲ್ಲಿ ಪಕ್ಷದ ಯಾವುದೇ ಕಾರ್ಯಕ್ರಮ ಇರುವುದಿಲ್ಲ ಎಂದು ತಿಳಿದು ಬಂದಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.