ಮೂಡುಬಿದಿರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ – ರಾತ್ರಿ ಆಳ್ವರ ಮನೆಯಲ್ಲಿ ವಾಸ್ತವ್ಯ

Advertisement

ಮೂಡುಬಿದಿರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಸಂಜೆ ಮೂಡುಬಿದಿರೆಗೆ ಬರಲಿದ್ದು ರಾತ್ರಿ ಡಾ.ಮೋಹನ ಆಳ್ವರ ಮನೆಯಲ್ಲಿ ವಾಸ್ತವ್ಯ ಇರಲಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಇಂದು ಸಂಜೆ ಬಜ್ಪೆ ವಿಮಾನ ನಿಲ್ದಾಣದಿಂದ ಕಾರ್ಕಳಕ್ಕೆ ತೆರಳಲಿದ್ದು, ಅಲ್ಲಿಂದ ಮತ್ತೆ ವಾಪಾಸು ಮೂಡುಬಿದಿರೆಗೆ ಬಂದು ರಾತ್ರಿ ಡಾ.ಆಳ್ವರ ಮನೆಯಲ್ಲಿ ವಾಸ್ತವ್ಯ ಇರಲಿದ್ದಾರೆಂದು ತಿಳಿದುಬಂದಿದೆ. ನವೆಂಬರ್ ೧೯ರಂದು ಬೆಳಿಗ್ಗೆ ಪುತ್ತೂರಿನಲ್ಲಿ ನಡೆಯಲಿರುವ ಅಟಲ್ ವಿರಾಸತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಪುತ್ತೂರು ಕಾರ್ಯಕ್ರಮದ ಬಳಿಕ ಶಿಕಾರಿಪುರಕ್ಕೆ ತೆರಳಲಿದ್ದಾರೆ. ಮೂಡುಬಿದಿರೆಯಲ್ಲಿ ಪಕ್ಷದ ಯಾವುದೇ ಕಾರ್ಯಕ್ರಮ ಇರುವುದಿಲ್ಲ ಎಂದು ತಿಳಿದು ಬಂದಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ